2 ಲವಂಗವನ್ನು ದಿಂಬಿನ ಕೆಳಗೆ ಇಟ್ಟುಕೊಂಡು ಮೂರು ವಾರದ ಈ ದಿನದನಂದು ತಪ್ಪದೆ ಮಲಗಿದರೆ ಎಂಥ ಬಡವ ಕೂಡ ಶ್ರೀಮಂತ್ರನಾಗುತ್ತಾನೆ

If you keep 2 cloves under your pillow and sleep on this day for three weeks, even the poorest person will become rich.

ಕನ್ನಡನಾಡುಡಿಜಿಟಲ್‌ಡೆಸ್ಕ್‌ : ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ.

ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ,ದೃಷ್ಟಿ ದೋಷ, ಮನೆಯಲ್ಲಿ ದರಿದ್ರತನ ದೋಷ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬ ಕಷ್ಟ, ಹಣಕಾಸಿನಲ್ಲಿ ಅಡಚಣೆ, ಪ್ರೇಮ ವೈಫಲ್ಯ, ಹಾಗೂ ಸ್ತ್ರೀ-ಪುರುಷ ವಶೀಕರಣ ದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟ ಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ-ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮತ್ತು ಸಲಹೆ ಪಡೆದುಕೊಳ್ಳಿ 8548998564

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ ಸಾಮರ್ಥ್ಯ ಲವಂಗದಲ್ಲಿ ಇರುವುದರಿಂದ ಲವಂಗವನ್ನು ಬಳಸಿ ನೀವು ಈ ಪರಿಹಾರವನ್ನು ಮಾಡಿಕೊಂಡು ಬಂದದ್ದೇ ,

ಆದಲ್ಲಿ ನಿಮಗೆ ಲಕ್ಷ್ಮೀ ದೇವಿಯ ಅನುಗ್ರಹ ಆಗುತ್ತದೆ, ಹಾಗೆ ನಿಮಗೆ ಲಕ್ಷ್ಮೀ ದೇವಿಯ ಕೃಪಾ ಕಟಾಕ್ಷ ದೊರೆತು, ನೀವು ಕೆಲಸ ಮಾಡುತ್ತಿರುವಂತಹ ಕ್ಷೇತ್ರದಲ್ಲಿ ಒಳ್ಳೆಯ ಹೆಸರು ದೊರೆತು ನಿಮ್ಮ ಉದ್ಯೋಗ ಕ್ಷೇತ್ರದಲ್ಲಿ ನೀವು ಹೆಚ್ಚಿನ ಹೆಸರನ್ನು ಕೂಡ ಮಾಡುತ್ತೀರಾ, ಇನ್ನು ವ್ಯಾಪಾರ ವಹಿವಾಟು ಮಾಡುವವರಿಗೆ ಉತ್ತಮ ಫಲವನ್ನು ನೀಡುತ್ತದೆ ಈ ಲವಂಗದ ಪರಿಹಾರ.

ASTRO
ASTRO

ಈ ಪರಿಹಾರವನ್ನು ಮೂರು ಶುಕ್ರ ವಾರ ಗಳ ಕಾಲ ಮಾಡಿಕೊಳ್ಳಬೇಕಾಗುತ್ತದೆ ಮೊದಲಿಗೆ ಮೂರ್ನಾಲ್ಕು ಲವಂಗಗಳನ್ನು ತೆಗೆದುಕೊಳ್ಳಬೇಕು. ಇದನ್ನು ಕೆಂಪು ಬಟ್ಟೆಯಲ್ಲಿ ಗಂಟು ಕಟ್ಟಿ ಶುಕ್ರವಾರದ ದಿವಸ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗಬೇಕು. ನಂತರ ಆ ಲವಂಗವನ್ನು ಮಾರನೆ ದಿವಸ ಅಂದರೆ ಶನಿವಾರದ ದಿವಸದಂದು ಮಧ್ಯಾಹ್ನ ಹನ್ನೆರಡು ಗಂಟೆಗಳ ಒಳಗೆ ಆ ಲವಂಗವನ್ನು ತೆಗೆದುಕೊಂಡು ಹೋಗಿ ಅರಳಿ ಮರದ ಬುಡಕ್ಕೆ ಹಾಕಿಬರಬೇಕು.

ಸಾಧ್ಯವಾದಲ್ಲಿ ಈ ಪರಿಹಾರವನ್ನು ಅಂದರೆ ಶನಿವಾರದ ದಿವಸದಂದು ಆ ಲವಂಗವನ್ನು ಅರಳಿಮರದ ಬಳಿ ಹಾಕಿ ಬರುವ ಸಮಯ ಸೂರ್ಯೋದಯಕ್ಕೂ ಮುನ್ನವೇ ಲವಾಂಗವನ್ನು ಹಾಕಿ ಬಂದರೆ ಇನ್ನೂ ಒಳ್ಳೆಯದು.

ASTRO
ASTRO

ನಂತರ ಮನೆಗೆ ಬಂದು ಮನೆಯನ್ನು ಶುಭ್ರಗೊಳಿಸಿ ಲಕ್ಷ್ಮೀ ದೇವಿಯ ಆರಾಧನೆಯನ್ನು ಮಾಡಿಕೊಳ್ಳಬೇಕು. ಇದೇ ರೀತಿ ಮೂರು ಶುಕ್ರವಾರ ಗಳ ಕಾಲ ಈ ಪರಿಹಾರವನ್ನು ಪಾಲಿಸಬೇಕಾಗುತ್ತದೆ.

ಹೀಗೆ ಈ ಪರಿಹಾರವನ್ನು ಪಾಲಿಸುವುದರಿಂದ ಇನ್ನೂ ಏನೆಲ್ಲಾ ಲಾಭಗಳೂ ಇವೆ ಪ್ರಯೋಜನಗಳು ಇವೆ ಅಂತ ಹೇಳುವುದಾದರೆ

ನಿಮ್ಮ ಜೀವನದಲ್ಲಿ ಹಣಕಾಸಿನ ತೊಂದರೆಗಳು ಅಥವಾ ನೀವು ಕೊಟ್ಟ ಹಣ ನಿಮಗೆ ವಾಪಸ್ಸು ಬರುತ್ತಾ ಇಲ್ಲ ಅನ್ನುವುದಾದರೆ ಹಾಗೆ ನೀವು ದುಡಿದು ತಂದ ಹಣ ವ್ಯರ್ಥವಾಗಿ ಖರ್ಚಾಗುತ್ತ ಇದೆ ಉಳಿತಾಯ ಮಾಡುವುದಕ್ಕೆ ಸಾಧ್ಯವಾಗುತ್ತಿಲ್ಲ .

ಅನ್ನುವುದಾದರೂ ಕೂಡ, ಈ ಲವಂಗದ ಪರಿಹಾರದಿಂದ ಈ ಸಮಸ್ಯೆಗಳು ಪರಿಹಾರವಾಗುತ್ತವೆ. ಅಷ್ಟೇ ಅಲ್ಲ ಈ ಪರಿಹಾರವನ್ನು ಪಾಲಿಸುವುದರಿಂದ ಆರೋಗ್ಯಕರ ಲಾಭಗಳು ಕೂಡ ಇದೆ ಯಾರಿಗೆ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳು ಇರುತ್ತದೆ ಅಂಥವರಿಗೂ ಕೂಡ ಒಳ್ಳೆಯ ಆರೋಗ್ಯಕರ ಪ್ರಯೋಜನಗಳು ಲಭಿಸುತ್ತವೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ.

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಲವಂಗವನ್ನು ಭಾನುವಾರದ ರಾತ್ರಿ ಕರ್ಪೂರದೊಂದಿಗೆ ಅಡುಗೆಮನೆಯಲ್ಲಿ ಸುಡುವುದರಿಂದ ಮನೆಗೆ ಸಕಾರಾತ್ಮಕ ಚಿಂತನೆಗಳು ಉಂಟಾಗುತ್ತದೆ ಅದೇ ರೀತಿ ಈ ಲವಂಗವನ್ನು ಗಂಟು ಕಟ್ಟಿ ನಿಮ್ಮ ದಿಂಬಿನ ಕೆಳಗೆ ಇರಿಸಿ ಮಲಗುವುದರಿಂದ ಆಯಾಸ ಸುಸ್ತು ದೂರವಾಗುವುದರ

ಜೊತೆಗೆ ನಿಮ್ಮಲ್ಲಿ ಸಕಾರಾತ್ಮಕ ಚಿಂತನೆಗಳು ಹೆಚ್ಚುತ್ತದೆ, ನಕಾರಾತ್ಮಕ ಶಕ್ತಿಗಳು ದೂರವಾಗಿ ಒಳ್ಳೆಯ ನಿದ್ರೆ ಬರುತ್ತದೆ, ಮಾರನೆ ದಿವಸ ನಿಮ್ಮಲ್ಲಿ ವಿಶೇಷ ಶಕ್ತಿಯೊಂದು ಮೂಡಿರುತ್ತದೆ. ಆದ್ದರಿಂದ ಈ ಸುಲಭ ಪರಿಹಾರವನ್ನು ಪಾಲಿಸಿ ಲಕ್ಷ್ಮೀ ದೇವಿಯ ಕೃಪೆಗೆ ಪಾತ್ರರಾಗಿ ಶುಭದಿನ ಧನ್ಯವಾದ.