ಬೆಳಗಾವಿ: ಸಿಎಂ ಸಿದ್ದರಾಮಯ್ಯ ಅವರು ಇತ್ತೀಚಿಗೆ ಅಧಿಕಾರಿಗಳ ವಿರುದ್ದ ಹರಿಹಾಯ್ದು ತಮ್ಮ ಸಿಟ್ಟನ್ನು ತೋರಿಸುತ್ತಿರುವ ಘಟನೆಗಳು ಹೆಚ್ಚುತ್ತಿದೆ ಎನ್ನುವ ಆರೋಪ ಕೇಳಿ ಬಂದಿದೆ. ಈ ನಡುವೆ ಬೆಳಗಾವಿಯಲ್ಲಿ ನಡೆದ ಕಾಂಗ್ರೆಸ್ ಸಮಾವೇಶದಲ್ಲಿ ಸ್ಥಳದಲ್ಲಿದ್ದ ಎಸ್ಎಸ್ಪಿ ಮೇಲೆ ಸಿಟ್ಟಾದ ಘಟನೆ ನಡೆದಿದೆ. ಕೇಂದ್ರ ಸರ್ಕಾರದ ನಿರಂತರ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಬೆಳಗಾವಿಯಲ್ಲಿ ಪ್ರತಿಭಟನೆ (Belagavi Protest) ನಡೆಸಿತು. ಈ ವೇಳೆ ಕಾಂಗ್ರೆಸ್ ಪ್ರತಿಭಟನೆಯ ಸ್ಥಳದತ್ತ ಬಿಜೆಪಿ ಮಹಿಳಾ ಕಾರ್ಯಕತೆರ್ಯರು (BJP Women Worker) ಸಿಎಂ ಮಾತನಾಡುತ್ತಿದ್ದ ಹಾಗೇ ಎದ್ದು ತಮ್ಮ ಆಕ್ರೋಶವನ್ನು ವ್ಯಕ್ತಪಡಿಸಿದರು. ಈ ...
Follow Me