ಕೊಪ್ಪಳ: ಸ್ಪರ್ಧಾತ್ಮಕ ಯುಗದಲ್ಲಿ ಓದಿನೊಂದಿಗೆ ಕ್ರೀಡೆಯಲ್ಲೂ ಭಾಗಿಯಾಗುವುದು ಬಹುಮುಖ್ಯ. ಜಿಲ್ಲಾಮಟ್ಟದಲ್ಲಿ ಮೊದಲ ಬಾರಿಗೆ ಚೆಸ್ ತರಬೇತಿ ಶಿಬಿರ ಹಾಗೂ ಸ್ಪರ್ಧೆ ಏರ್ಪಡಿಸಿದ್ದು ಶ್ಲಾಘನೀಯ ಎಂದು ಕೊಪ್ಪಳ ಮೀಡಿಯಾ ಕ್ಲಬ್ ಅಧ್ಯಕ್ಷರು ಹಾಗೂ ಪತ್ರಕರ್ತರ ರವೀಂದ್ರ ವಿ.ಕೆ. ಹೇಳಿದರು. ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಚೆಸ್ ತರಬೇತಿ ಶಿಬಿರ ಹಾಗೂ ಸ್ಪರ್ಧೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಅನೇಕ ಕ್ರೀಡಾ ಪ್ರತಿಭೆಗಳಿವೆ. ಅವುಗಳನ್ನು ಗುರುತಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಹಲವಾರು ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳುತ್ತಿರುವುದು ಉತ್ತಮ ಬೆಳವಣಿಗೆ. ಮೊದಲ ಬಾರಿಗೆ ಜಿಲ್ಲೆಯಲ್ಲಿ ...
Follow Me