
Hassan: ತಾಳಿ ಕಟ್ಟುವಾಗ ಮುರಿದು ಬಿದ್ದ ಮದುವೆ : ಮುಂದೆನಾಯ್ತು ಗೊತ್ತಾ?
ಹಾಸನ: ತಾಳಿ ಕಟ್ಟುವ ಸಮಯದಲ್ಲಿ ವಧು ಮದುವೆ (marriage) ಬೇಡ್ವೇ ಬೇಡ ಅಂತ ಹಠ ಮಾಡಿರುವ ಘಟನೆ ಹಾಸದನಲ್ಲಿ ನಡೆದಿದೆ. ಹಾಸನದಲ್ಲಿ ಇಂದು ಅವರಿಬ್ಬರು ಮದುವೆಯಾಗಿ ಮುಂದಿನ ಜೀವನಕ್ಕೆ ಪಾದಾರ್ಪಣೆ ಮಾಡಬೇಕು ಆಗಿತ್ತು, ಆದರೆ

ಹಾಸನ: ತಾಳಿ ಕಟ್ಟುವ ಸಮಯದಲ್ಲಿ ವಧು ಮದುವೆ (marriage) ಬೇಡ್ವೇ ಬೇಡ ಅಂತ ಹಠ ಮಾಡಿರುವ ಘಟನೆ ಹಾಸದನಲ್ಲಿ ನಡೆದಿದೆ. ಹಾಸನದಲ್ಲಿ ಇಂದು ಅವರಿಬ್ಬರು ಮದುವೆಯಾಗಿ ಮುಂದಿನ ಜೀವನಕ್ಕೆ ಪಾದಾರ್ಪಣೆ ಮಾಡಬೇಕು ಆಗಿತ್ತು, ಆದರೆ

ಬೆಂಗಳೂರು: ವಿದೇಶಿ ಬಾತುಕೋಳಿ ಸಾಕಿದ್ದ ನಟ ದರ್ಶನ್ ಮತ್ತು ಆತನ ಪತ್ನಿ ವಿಜಯ್ ಲಕ್ಷ್ಮಿ, ಹಾಗೂ ತೋಟವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜ್ ಅವರ ವಿರುದ್ದ ದೂರು ದಾಖಲಾಗಿತ್ತು. ಇದೇ ವೇಳೇ ಪ್ರಕರಣ ಸಂಬಂಧ ಜುಲೈ 4ರಂದು

ಮಂಗಳೂರು: ಮದುವೆ ಮಾಡಿಸಿದ್ದ ಬ್ರೋಕರರನ್ನೇ ವ್ಯಕ್ತಿಯೊಬ್ಬ ಕೊ**ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ವಳಚ್ಚಿಲ್ನಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಬ್ರೋಕರ್ ಸುಲೇಮಾನ್ ತನ್ನ ಸಂಬಂಧಿ ಯುವತಿಯನ್ನು ಮುಸ್ತಫಾ ಎನ್ನುವರಿಗೆ ಮದುವೆ

ಬೆಂಗಳೂರು: ಹವಾಮಾನ ಇಲಾಖೆ (Meteorological Department information) ಪ್ರಕಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಿಗೆ ಮೇ 20 ರವರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಗೆ

ಬೆಂಗಳೂರು: ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ (Divya Vasantha) ವಿರುದ್ದ ದೂರು ದಾಖಲಾಗಿದೆ. ಸ್ವಯಂ ಘೋಷಿತ ಗುರೂಜಿ ಆನಂದ

ಬೆಂಗಳೂರು: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಗುರುವಾರ ಬೆಳಗಿನ ಜಾವ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಲವಾರು ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳನ್ನು ಗುರಿಯಾಗಿಸಿಕೊಂಡಿ ಈ ದಾಳಿ ನಡೆದಿದೆ ಎನ್ನಲಾಗಿದೆ. ತುಮಕೂರು, ಮಂಗಳೂರು, ವಿಜಯಪುರ,

ಉಡುಪಿ: ತಂದೆಗೆ ಅನ್ನ ಹಾಕುವ ಯೋಗ್ಯತೆಯೂ ಇಲ್ಲ ಅಂತ ಚೈತ್ರಾ ಕುಂದಾಪುರ ತಂದೆ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಚೈತ್ರಾ ಕುಂದಾಪುರ (Chaitra Kundapura) ತಂದೆ ಬಾಲಕೃಷ್ಣ ನಾಯ್ಕ್ ತಮ್ಮ

ಶಿವಮೊಗ್ಗ: ದೂರುದಾರರಾದ ಕಾಶಿಪುರದ ಎಸ್.ಮನೋಜ್ ಇವರು ಬ್ರಾö್ಯಂಚ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಶಿವಮೊಗ್ಗ ಹಾಗೂ ರೀಜನಲ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಬೆಂಗಳೂರು ಇವರುಗಳ ವಿರುದ್ಧ ಲ್ಯಾಪ್ಟಾಪ್ ರಿಪೇರಿಗೆ ಸಂಬAಧಿಸಿದ ಸೇವಾನ್ಯೂನ್ಯತೆ ಕುರಿತು

ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ (Operation Sindhura) ಎನ್ನುವ ಹೆಸರಿನಡಿಯಲ್ಲಿ ಪಾಕ್ ಮೇಲೆ ಭಾರತದ (india) ಸೇನೆ ಮುಗಿ ಬೀಳುತ್ತಿದ್ದು, ಪಾಕ್ಗೆ ನಡುಕ ಹುಟ್ಟಿಸಿದೆ.

ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ (Chief Minister ) ಸಿದ್ದರಾಮಯ್ಯ ತಿಳಿಸಿದರು. ಅವರು