ರಾಮನಗರ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್‌ನ(Canara Bank) ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್(Rudset) ಸಂಸ್ಥೆಯ ವತಿಯಿಂದ ಗೃಹೋಪಯೋಗಿ ವಿದ್ಯುತ್ ಉಪಕರಣಗಳ ರಿಪೇರಿ ಮತ್ತು ಸೇವೆ ಕುರಿತ 30 ದಿನಗಳ ಉಚಿತ ತರಬೇತಿಯನ್ನು ಜು. 28 ರಿಂದ ಹಮ್ಮಿಕೊಳ್ಳಲಾಗಿದ್ದು, ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.  ಇದನ್ನು ಮಿಸ್‌ ಮಾಡದೇ ಓದಿ: ಉಚಿತ ಫಾಸ್ಟ್ ಫುಡ್ ಉದ್ದಿಮೆ ತರಬೇತಿಗೆ ಅರ್ಜಿ ಆಹ್ವಾನ ಆಸಕ್ತರು 18 ರಿಂದ 45 ವರ್ಷ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ...

ಬೆಂಗಳೂರು: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ (Golden Hour) ಏಕೆ ಮುಖ್ಯ ಎನ್ನುವುದರ ಮಾಹಿತಿಯನ್ನು ನಾವು ಈಗ ನಿಮಗೆ ತಿಳಿಸುತ್ತಿದ್ದೇವೆ. ಹೃದಯಾಘಾತದ(heart attack) ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ‘ಗೋಲ್ಡನ್ ಅವರ್’ (‘Golden Hour’) ಎಂದು ಕರೆಯಲಾಗುತ್ತದೆ.  ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು.  ಈ ಸಮಯದಲ್ಲಿನ STEMI ಉಪಕ್ರಮವು ಪ್ರಾಣಾಪಾಯವನ್ನು 80% ತಡೆಯುತ್ತದೆ. ತಕ್ಷಣದ ಇಸಿಜಿ ಮತ್ತು ಟೆನೆಕೈಪ್ಲೇಸ್ (Tenekaiplace) ಚುಚ್ಚುಮದ್ದು (ರಕ್ತಹೆಪ್ಪುಗಟ್ಟುವಿಕೆ ಕರಗಿಸಲು) ಜೀವ ಉಳಿಸಲು ಪ್ರಮುಖವಾದುದು. ತ್ವರಿತ ಆರೈಕೆ – ಸುಲಭ ಚೇತರಿಕೆ. ಎದೆನೋವು, ...

ಬೆಂಗಳೂರು: ಆಸ್ಪತ್ರೆಯ(Hospital) ಹೊರೆಗೆ ನಡೆಯುವ ಎಲ್ಲ ಹಠಾತ್ ಸಾವುಗಳು ಇನ್ಮುಂದೆ ನೋಟಿಫೈಯಾಗಲಿದ್ದು, ಹೃದಯಾಘಾತಗಳ(Heart Attack) ಬಗ್ಗೆ ಸಂಶೋಧನೆಗೆ ಹೆಚ್ಚಿನ ಅಂಕಿ ಅಂಶಗಳು ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundu Rao) ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ಕೋವಿಡ್ ಅಡ್ಡ ಪರಿಣಾಮಗಳ ಕುರಿತು ತಜ್ಞರ ಸಮಿತಿಯ ವರದಿ ಸ್ವೀಕರಿಸಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಕೋವಿಡ್ ಬಳಿಕ ಶೇ 4 ರಿಂದ 5 ರಷ್ಟು ಹೃದಯಾಘಾತಗಳ ಸಂಖ್ಯೆ ಹೆಚ್ಚಾಗಿವೆ ಎಂದರು. ಆದರೆ ಇದಕ್ಕೆ ಕೋವಿಡ್ ಲಸಿಕೆ(covid vaccine) ನೇರ ಕಾರಣವಲ್ಲ ...

ಬೆಂಗಳೂರು: ಪಿತ್ರಾರ್ಜಿತ ಆಸ್ತಿಯಲ್ಲಿ ಮೃತ ಹೆಣ್ಣುಮಕ್ಕಳ ಪಾಲು ನೀಡಲು ನಿರಾಕರಿಸುವುದು ಸಂವಿಧಾನದ(Constitution) ಸಮಾನತೆಯ ತತ್ವಕ್ಕೆ ವಿರುದ್ಧವಾಗುತ್ತದೆ. ಆದ್ದರಿಂದ ಮೃತ ಹೆಣ್ಣುಮಕ್ಕಳಿಗೂ ಸಮಾನ ಪಾಲು ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್ ( High Court) ಮಹತ್ವದ ತೀರ್ಪಿನಲ್ಲಿ ತಿಳಿಸಿದೆ. ಈ ತೀರ್ಪನ್ನು 2024ರಲ್ಲಿ ನ್ಯಾಯಮೂರ್ತಿ ಸಚ್ಚಿನ್ ಶಂಕರ್ ಮಗದಮ್​ ಅವರಿದ್ದ ನ್ಯಾಯಪೀಠ, ಈ ಆದೇಶ ನೀಡಿತ್ತು. ಸಹೋದರಿಯರಾದ ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿಯಲ್ಲಿ ಪಾಲು ನೀಡಬೇಕು ಎಂಬ ಗದಗ ನ್ಯಾಯಾಲಯದ ಆದೇಶಕ್ಕೆ ಪ್ರತಿಕ್ರಿಯೆಯಾಗಿ ಈ ಆದೇಶವನ್ನು ನೀಡಲಾಗಿದೆ. ನರಗುಂದ ತಾಲ್ಲೂಕಿನ ಚನ್ನಬಸಪ್ಪ ಹೊಸಮನಿ ಅವರು ಹೈಕೋರ್ಟ್‌ನಲ್ಲಿ ...

ಬೆಂಗಳೂರು : ಮಾಜಿ ಉಪ ಪ್ರಧಾನಿ ಡಾ.ಬಾಬು ಜಗಜೀವನ ರಾಂ (Jagjivan Ram) ಅವರು ಆಡಳಿತ ವೈಖರಿಯು ನಮಗೆ ಸ್ಫೂರ್ತಿದಾಯಕ . ಅವರ ಆಡಳಿತÀ ವೈಖರಿಯು ನಮಗೆ ಸ್ಫೂರ್ತಿದಾಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah ) ಅವರು ತಿಳಿಸಿದರು. ಇಂದು ವಿಧಾನಸೌಧದ (Vidhana Soudha) ಪಶ್ಚಿಮ ದ್ವಾರದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಡಾ. ಬಾಬು ಜಗಜೀವನ ರಾಂ (Jagjivan Ram) ಅವರ 39ನೇ ಪುಣ್ಯ ಸ್ಮರಣೆ ಕಾರ್ಯಕ್ರಮದಲ್ಲಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು ಡಾ.ಬಾಬು ಜಗಜೀವನ ರಾಂ ಅವರು ಸ್ವಾತಂತ್ರ ಹೋರಾಟಗಾರರಲ್ಲದೆ ...

ರಾಯಚೂರು: ನಟ ಯುವ ರಾಜ್‌ಕುಮಾರ್ ಅವರು ಗುರುರಾಯರ (Mantralayam) ದರ್ಶನ ಪಡೆದು, ಬಳಿಕ ರಾಯಚೂರಿನ ಹನುಮಾನ್ ದೇವಾಲಯದಲ್ಲಿ(Hanuman) ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಎಕ್ಕಸಿನಿಮಾ ಯಶಸ್ಸಿಗಾಗಿ ನಟ ಯುವ ರಾಜ್‌ಕುಮಾರ್(Yuva Rajkumar) ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ ಅಂತ ತಿಳಿದು ಬಂದಿದೆ.  ಇದನ್ನು ಮಿಸ್‌ ಮಾಡದೇ ಓದಿ: ದ್ವಿಚಕ್ರವಾಹನ ಸವಾರರೇ ಗಮನಿಸಿ: ಇನ್ಮುಂದೆ ಈ ರೀತಿಯ ಹೆಲ್ಮೆಟ್‌ ಧರಿಸುವುದು ಕಡ್ಡಾಯ…!   ಈ ವೇಳೆ ರಾಯಚೂರಿನಲ್ಲಿ (Raichur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಹೊಸ ಕೆಲಸವನ್ನು ...

ಕನಕಪುರ: “ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ (D.K. Shivakumar)  ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು ಶ್ರೀಮದ್‌ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳು ಮಾತನಾಡಿದರು. “ಮೊನ್ನೆಯಷ್ಟೇ ಶಿವಕುಮಾರ್ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ದರ್ಶನ ...

ಬೆಂಗಳೂರು: ರಸ್ತೆ ಬೇಕಾದರೆ ಗ್ಯಾರಂಟಿ (guarantee) ಬೇಡ ಎಂದು ಬರೆದುಕೊಡಿ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯ ರೆಡ್ಡಿ ನೀಡಿತು ಹೇಳಿಕೆಯ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy )ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಗ್ಯಾರಂಟಿ ಕೊಡಿ ಎಂದು ಜನರೇನೂ ಕೇಳಿರಲಿಲ್ಲ. ಅವರಾಗಿಯೇ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ ಎಂದರು. ಇದನ್ನು ಮಿಸ್‌ ಮಾಡದೇ ಓದಿ: ದ್ವಿಚಕ್ರವಾಹನ ಸವಾರರೇ ಗಮನಿಸಿ: ಇನ್ಮುಂದೆ ಈ ರೀತಿಯ ಹೆಲ್ಮೆಟ್‌ ಧರಿಸುವುದು ...

ಬೆಂಗಳೂರು: ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (priyank kharge)  ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿಯು ನಿಗಮಿತ ನಿಕಾಯವಾಗಿದ್ದು, ಶಾಶ್ವತ ಉತ್ತರಾಧಿಕಾರವನ್ನು ಹೊಂದಿರುವುದರಿಂದ ಸಾಮಾನ್ಯ ಮೊಹರನ್ನು ಹೊಂದಲು ಅವಕಾಶ ನೀಡಿದೆ ಎಂದು ತಿಳಿಸಿರುವ ಸಚಿವರು ಈ ಸಂಬಂಧ ಇಲಾಖೆಯು ಈಗಾಗಲೆ ...

ಬೆಂಗಳೂರು: AICC ಸಲಹಾ ಮಂಡಳಿ ಅಧ್ಯಕ್ಷರಾಗಿ  ನೇಮಕವಾಗಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅದರಂಥೆ ಅವರು  ನಾನು ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ.‌ ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.‌ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ.‌ ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ ...