LOAN subsidy | ಕರ್ನಾಟಕ ಮಹಿಳಾ ಅಭಿವೃದ್ಧಿ ನಿಗಮದಿಂದ ಸಹಾಯಧನಕ್ಕಾಗಿ ಅರ್ಜಿ ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ..!
ಬೆಂಗಳೂರು: ಕರ್ನಾಟಕ (Karnataka) ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ 2025-26ನೇ ಸಾಲಿನ ಧನಶ್ರೀ ಯೋಜನೆ, ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ, ಚೇತನ ಯೋಜನೆ, ಉದ್ಯೋಗಿನಿ ಹಾಗೂ ಎಸ್ಸಿಪಿ/ಟಿಎಸ್ಪಿ ಯೋಜನೆಗಳಿಗೆ ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಉದ್ಯೋಗಿನಿ ಯೋಜನೆ : ಮಹಿಳೆಯರು ಅದಾಯ ಉತ್ಪನ್ನಕರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸ್ವಯಂ ಉದ್ಯೋಗಿಗಳಾಗಲು ಬ್ಯಾಂಕುಗಳ ಮೂಲಕ ಸಾಲ ಮತ್ತು ನಿಗಮದ ಮೂಲಕ ಸಹಾಯಧನ ನೀಡಲಾಗುತ್ತಿದೆ. ಇದನ್ನು ಮಿಸ್ ಮಾಡದೇ ಓದಿ: ‘ಗೃಹಲಕ್ಷ್ಮಿ’ ಫಲಾನುಭವಿಗಳಿಗೆ ಗುಡ್ ನ್ಯೂಸ್ : 23ನೇ ಕಂತಿನ ಹಣ ಈ ...
ಬೆಂಗಳೂರು : ರಾಜ್ಯದ ಆಸ್ತಿ ಮಾಲೀಕರೇ ಗಮನಿಸಿ, ಪೌತಿ ಖಾತೆ(e-Pauti) ಸೇರಿದಂತೆ ವಿವಿಧ ಖಾತೆ ಬದಲಾವಣೆಗೆ ಬೇಕಾಗುವ ಸಮಯ ಎಷ್ಟು? ಈ ಕುರಿತಂತೆ ಇಲ್ಲಿದೆ ಸಂಪೂರ್ಣ ಮಾಹಿತಿ. ಸಾರ್ವಜನಿಕರು ಆನ್ ಲೈನ್ ಮೂಲಕ, ನಾಡಕಛೇರಿಗಳಲ್ಲಿ ಹಾಗೂ ತಾಲ್ಲೂಕ ಭೂಮಿ ಕೇಂದ್ರಗಳಲ್ಲಿ ಪೌತಿ ವಾರಸಾ/ವಿಲ್/ಮೈನರ್ ಗಾರ್ಡಿಯನ್ ಖಾತೆ ಬದಲಾವಣೆಗಳಿಗಾಗಿ ಅರ್ಜಿ ಸಲಿ ಸುತ್ತಾಗೆ ಅರ್ಜಿ ಸಲ್ಲಿಸಿದ ನಂತರ ಭೂಮಿ ಆಪರೇಟರ್ ಲಾಗಿನ್ ನ ಹೊಸ ವಹಿವಾಟು ಸೇರ್ಪಡೆ ಆಯ್ಕೆಗೆ ಸ್ವೀಕೃತಗೊಳ್ಳುತ್ತವೆ. ನಂತರ ಭೂಮಿ ಆಪರೇಟರ್ ಲಾಗಿನ್ ನಲ್ಲಿ ವಹಿವಾಟು ಸಂಬಂಧ ಡೇಟಾ ನಮೂದು ಮಾಡಿ ಚೆಕಿ ...
ನವದೆಹಲಿ : ರಾಜ್ಯದ ಪಡಿತರ ಚೀಟಿದಾರರಿಗೆ ಸಚಿವ ಕೆ.ಹೆಚ್. ಮುನಿಯಪ್ಪ ಸಿಹಿಸುದ್ದಿ ನೀಡಿದ್ದು, ಮುಂದಿನ ವರ್ಷ ಫೆಬ್ರವರಿಗೆ ಇಂದಿರಾ ಕಿಟ್ ಯೋಜನೆ ಜಾರಿ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಯೋಜನೆಯ ಅಡಿಯಲ್ಲಿ ‘ಇಂದಿರಾ ಗಾಂಧಿ’ ಹೆಸರಿನ ಹೊಸ ರೇಷನ್ ಕಿಟ್ ಅನ್ನು ಪರಿಚಯಿಸಲಾಗುವುದು. ಈ ಕಿಟ್ನಲ್ಲಿ ಬೇಳೆ, ಎಣ್ಣೆ, ಉಪ್ಪು ಮತ್ತು ಸಕ್ಕರೆ ಇರುತ್ತದೆ ಎಂದು ಸಚಿವರು ವಿವರಿಸಿದರು. ಇದನ್ನು ಮಿಸ್ ಮಾಡದೇ ಓದಿ: ಇನ್ಮುಂದೆ ‘ನೌಕರರಿ’ಗೆ ಪ್ರತಿ ತಿಂಗಳು 7ನೇ ತಾರೀಖಿನೊಳಗೆ ‘ವೇತನ’ ಪಾವತಿ ಕಡ್ಡಾಯ…! ...
ಬೆಂಗಳೂರು: ಜನಸಾಮಾನ್ಯರಲ್ಲಿನ ಅಪೌಷ್ಠಿಕತೆ ಹೋಗಲಾಡಿಸಿ, ಆರೋಗ್ಯವಂತ ಸಮಾಜ ನಿರ್ಮಿಸುವ ಗುರಿಯೊಂದಿಗೆ ಸರ್ಕಾರ ಸಾರವರ್ಧಿತ ಅಕ್ಕಿಯನ್ನು ನೀಡುತ್ತಿದ್ದು, ಇದು ಪ್ಲಾಸ್ಟಿಕ್ ಅಕ್ಕಿ (Plastic rice ) ಎಂಬುದಾಗಿ ಹರಡುವ ಸುಳ್ಳು ವದಂತಿಗಳಿಗೆ ಕಿವಿಗೊಡದಂತೆ ಆಹಾರ ಇಲಾಖೆ ಜಂಟಿನಿರ್ದೇಶಕರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಜನಸಾಮಾನ್ಯರ ಅಪೌಷ್ಠಿಕತೆಯನ್ನು ಹೋಗಲಾಡಿಸಿ ಆರೋಗ್ಯವಂತ ಸಮಾಜ ನಿರ್ಮಿಸುವ ಗುರಿಯಿಟ್ಟುಕೊಂಡು ನ್ಯಾಯಬೆಲೆ ಅಂಗಡಿಗಳ ಮೂಲಕ ಶಾಲೆಗಳಲ್ಲಿ ಜಾರಿಯಲ್ಲಿರುವ ಮಧ್ಯಾಹ್ನದ ಉಪಹಾರ ಯೋಜನೆಯಲ್ಲಿ (ಅಕ್ಷರ ದಾಸೋಹ) ಹಾಗೂ ಅಂಗನವಾಡಿ(Anganwadi Center) ಕೇಂದ್ರಗಳಲ್ಲಿ ವಿತರಣೆ ಮಾಡುತ್ತಿರುವ ಅಕ್ಕಿಗೆ ಸಾರವರ್ಧಿತ ಅಕ್ಕಿಯನ್ನು ಸೇರಿಸಿ, ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳ ...
ಬೆಂಗಳೂರು: ಒಂದು ವಾರದಲ್ಲಿ ಗೃಹಲಕ್ಷ್ಮಿಯ (Gruhalakshmi scheme) 23ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಹಣವನ್ನು ಬಿಡುಗಡೆ ಮಾಡಲಾಗುವುದು ಅಂತ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ವರ್ (Minister Lakshmi Hebbalwar) ಭರವಸೆ ನೀಡಿದ್ದಾರೆ. ಅವರು ದೇವನಹಳ್ಳಿಯಲ್ಲಿಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಆಯೋಜಿಸಿದ್ದ ಐಸಿಡಿಎಸ್ ಸುವರ್ಣ ಮಹೋತ್ಸವ, ಅಕ್ಕ ಪಡೆ ಲೋಕಾರ್ಪಣೆ, ಗೃಹಲಕ್ಷ್ಮಿ ಬ್ಯಾಂಕ್ ಉದ್ಘಾಟನೆ ಕುರಿತು ರಾಜ್ಯ ಮಟ್ಟದ ಸಮಾವೇಶದ ಪೂರ್ವಭಾವಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ...
ಬೆಂಗಳೂರು: ಕರ್ನಾಟಕ ಹೈಕೋರ್ಟ್(High Court of Karnataka) ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು (ಪಿಐಎಲ್) ವಿಲೇವಾರಿ ಮಾಡಿದೆ, ದ್ವಿಚಕ್ರ ವಾಹನ ಚಲಾಯಿಸುವ ಮಕ್ಕಳಿಗೆ ಹೆಲ್ಮೆಟ್(Helmet) ಮತ್ತು ಸುರಕ್ಷತಾ ಸರಂಜಾಮುಗಳನ್ನು ಒದಗಿಸುವುದನ್ನು ಖಚಿತಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ವಿಭು ಬಖ್ರು ಮತ್ತು ನ್ಯಾಯಮೂರ್ತಿ(Justice) ಸಿ ಎಂ ಪೂಣಚ್ಚ ನೇತೃತ್ವದ ವಿಭಾಗೀಯ ಪೀಠ, ಹೆಲ್ಮೆಟ್ ಬಳಕೆ ಮತ್ತು ಮಕ್ಕಳಿಗೆ ಸುರಕ್ಷತಾ ಸರಂಜಾಮುಗಳ ಬಗ್ಗೆ ಜಾಗೃತಿ ಕಾರ್ಯಕ್ರಮಗಳನ್ನು ಮುಂದುವರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದೆ. ಮಕ್ಕಳಿಗೆ ಹೆಲ್ಮೆಟ್ ಏಕೆ ಬೇಕು?: ಅಪಘಾತದ ಅಂಕಿಅಂಶಗಳು ದ್ವಿಚಕ್ರ ವಾಹನ ಅಪಘಾತಗಳಲ್ಲಿ ಭಾಗಿಯಾಗಿರುವ ಸುಮಾರು ...
ಬೆಂಗಳೂರು : ಸಾರ್ವಜನಿಕರೇ ನೀವು ದೂರವಾಣಿ ಮೂಲಕ ರಾಜ್ಯದ ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಸೇರಿದಂತೆ ಸಚಿವರನ್ನ ಸಂಪರ್ಕಿಸಬೇಕಾ..? ಹಾಗಿದ್ರೆ ಇಲ್ಲಿದೆ ಸಿಎಂ, ಡಿಸಿಎಂ ಹಾಗೂ ಎಲ್ಲಾ ಸಚಿವರುಗಳ ದೂರವಾಣಿ ಸಂಖ್ಯೆ ಪಟ್ಟಿ. ರಾಜ್ಯ ಸರ್ಕಾರವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೇರಿದಂತೆ ಎಲ್ಲಾ ಸಚಿವರ ದೂರವಾಣಿ ಸಂಖ್ಯೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದನ್ನು ಮಿಸ್ ಮಾಡದೇ ಓದಿ: `ರಾಜ್ಯ ಸರ್ಕಾರಿ ನೌಕರರೇ’ ಗಮನಿಸಿ : ಹೀಗಿವೆ `ಕಡ್ಡಾಯ, ಸ್ವ-ಇಚ್ಛೆ ನಿವೃತ್ತಿ’ ನಿಯಮಗಳು.! ಇದನ್ನು ಮಿಸ್ ಮಾಡದೇ ಓದಿ: `LPG ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹೆಚ್ಚಿನ ...
ಬೆಂಗಳೂರು: ಇ-ಪೌತಿ ಖಾತೆ ಬದಲಾವಣೆಯು ನಡೆಯುತ್ತಿದ್ದು, ಅದರಲ್ಲಿ ವಂಶವೃಕ್ಷ ಮಾಡುವ ಸಂದರ್ಭದಲ್ಲಿ ಖಾತೆದಾರರು ಪೌತಿಯಾದ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸುತ್ತಿರುವುದು ಕಂಡುಬಂದಿದೆ. ಈಗಾಗಲೇ ವಾರಸುದಾರರ ಹೆಸರನ್ನು ಕೈಬಿಟ್ಟು ವಂಶವೃಕ್ಷ ಕೋರಿ ಸಲ್ಲಿಸಿರುವ ಅರ್ಜಿದಾರರ ವಿರುದ್ಧ ಭಾರತೀಯ ನಾಗರೀಕ ಸುರಕ್ಷ ಸಂಹಿತ ಕಾಯ್ದೆಯ (Under the Indian Civil Protection Code Act) ಅಡಿಯಲ್ಲಿ ಕ್ರಮ ಕೈಗೊಳ್ಳಲಾಗಿರುತ್ತದೆ. ಇದನ್ನು ಮಿಸ್ ಮಾಡದೇ ಓದಿ: `ಹೃದಯಾಘಾತ’ಕ್ಕೂ 1 ವಾರ ಮುನ್ನ ದೇಹದಲ್ಲಿ ಈ ಲಕ್ಷಣಗಳು ಕಾಣಿಸಿಕೊಳ್ಳುತ್ತವೆ ..! ಇದನ್ನು ಮಿಸ್ ಮಾಡದೇ ...
ಬೆಂಗಳೂರು : ಭೂಪರಿವರ್ತನೆ (Land conversion) ಕೋರಿ ಸಲ್ಲಿಸಿದ ಅರ್ಜಿಗಳ ಕುರಿತು ಜಿಲ್ಲಾಧಿಕಾರಿಗಳಿಗೆ ವರದಿ ಸಲ್ಲಿಸುವಾಗ ತಹಶೀಲದಾರರು/ಕಂದಾಯ ನಿರೀಕ್ಷಕರು ಈ ಕೆಳ ಕಾಣಿಸಿದ ಅಂಶಗಳನ್ನು ಪರಿಶೀಲಿಸುವುದು ಕಡ್ಡಾಯವಾಗಿದೆ. 1. ಸರ್ಕಾರದ ಸುತ್ತೋಲೆ ದಿನಾಖಿಕ:7-6-1999ಕ್ಕೆ ಲಗತ್ತಿಸಿದ ಅನುಬಖಿಧ-1ರಲ್ಲಿ ಅರ್ಜಿಗಳನ್ನು ತಹಶೀಲದಾರರು ದ್ವಿಪ್ರತಿಗಳಲ್ಲಿ ಸ್ವೀಕರಿಸುವುದು. 2. ತಹಶೀಲದಾರರು ಮಖಿಜೂರಾತಿ ಪ್ರಾಧಿಕಾರಿಗೆ ಕೂಡಲೇ ಅರ್ಜಿಯ ಖಿಖಿದು ಪ್ರತಿಯನ್ನು ಕಳುಹಿಸುವುದು. 3. ಹೆಚ್ಚಿನ ಮಾಹಿತಿ ಅವಶ್ಯವಿದ್ದಲ್ಲಿ ಅದನ್ನು ಸಲ್ಲಿಸಲು ಅರ್ಜಿ ಸ್ವೀಕರಿಸಿದ ಖಿಖಿದು ವಾರದೊಳಗಾಗಿ ಅರ್ಜಿದಾರರಿಗೆ ತಿಳಿಸುವುದು. 4. ಜಮೀನಿನ ಖಿಡೆತನ ಹೊಖಿದಿದ ವ್ಯಕ್ತಿಯು ಮಾತ್ರ ಅರ್ಜಿ ಸಲ್ಲಿಸಿರುವ ಬಗ್ಗೆ ...
ಬೆಂಗಳೂರು : ಕನಿಷ್ಠ 15 ವರ್ಷಗಳ ಅರ್ಹತಾದಾಯಕ ಸೇವೆ ಪೂರೈಸಿದ ನೌಕರನು, ಸ್ವ-ಇಚ್ಛೆ ನಿವೃತ್ತಿ ಹೊದಲು ಇಚ್ಛಿಸಿದಲ್ಲಿ, 3 ತಿಂಗಳು ಮುಂಚಿತವಾಗಿ ನೇಮಕಾತಿ ಅಧಿಕಾರಿಗೆ ಅನುಮತಿ ಕೋರಿ ಮನವಿ ಸಲ್ಲಿಸಬಹುದು. ಷರತ್ತುಗಳು: ನೇಮಕಾತಿ ಅಧಿಕಾರಿಯಿಂದ ನಿವೃತ್ತಿ ಅನುಮತಿ ನೀಡಿ ಆದೇಶ ಹೊರಡಿಸಿದ ದಿನಾಂಕದಿಂದ ನಿವೃತ್ತಿ ಜಾರಿಗೊಳಿಸಲಾಗುವುದು. ಇದನ್ನು ಮಿಸ್ಮಾಡದೇ ಓದಿ: LPG ಗ್ಯಾಸ್ ಸಿಲಿಂಡರ್’ ಡೆಲಿವರಿಗೆ ಹೆಚ್ಚಿನ ಹಣ ಕೇಳಿದರೆ ಇಲ್ಲಿ ದೂರು ನೀಡಿ.! ಇದನ್ನು ಮಿಸ್ಮಾಡದೇ ಓದಿ: ರಾಜ್ಯದ `ಪಡಿತರ ಚೀಟಿದಾರರೇ’ ಎಚ್ಚರ : ಈ ರೀತಿ ಮಾಡಿದರೆ ರದ್ದಾಗಲಿದೆ ನಿಮ್ಮ ಕಾರ್ಡ್…! ...


















Follow Me