ರಾಯಚೂರು: ನಟ ಯುವ ರಾಜ್ಕುಮಾರ್ ಅವರು ಗುರುರಾಯರ (Mantralayam) ದರ್ಶನ ಪಡೆದು, ಬಳಿಕ ರಾಯಚೂರಿನ ಹನುಮಾನ್ ದೇವಾಲಯದಲ್ಲಿ(Hanuman) ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಎಕ್ಕಸಿನಿಮಾ ಯಶಸ್ಸಿಗಾಗಿ ನಟ ಯುವ ರಾಜ್ಕುಮಾರ್(Yuva Rajkumar) ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ ಅಂತ ತಿಳಿದು ಬಂದಿದೆ. ಇದನ್ನು ಮಿಸ್ ಮಾಡದೇ ಓದಿ: ದ್ವಿಚಕ್ರವಾಹನ ಸವಾರರೇ ಗಮನಿಸಿ: ಇನ್ಮುಂದೆ ಈ ರೀತಿಯ ಹೆಲ್ಮೆಟ್ ಧರಿಸುವುದು ಕಡ್ಡಾಯ…! ಈ ವೇಳೆ ರಾಯಚೂರಿನಲ್ಲಿ (Raichur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಹೊಸ ಕೆಲಸವನ್ನು ...
ಕನಕಪುರ: “ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಡಿ.ಕೆ. ಶಿವಕುಮಾರ್ (D.K. Shivakumar) ಅವರು ಹೆಚ್ಚಿನ ಶಕ್ತಿ ತುಂಬಿದ್ದು, ಚುನಾವಣೆ ನಂತರ ಅವರಿಗೆ ಉನ್ನತ ಸ್ಥಾನ ಸಿಗಬೇಕಾಗಿತ್ತು. ಮುಂದಿನ ದಿನಗಳಲ್ಲಿ ಆ ಸ್ಥಾನ ಸಿಗಲಿ” ಎಂದು ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರು ಪ್ರಸನ್ನ ರೇಣುಕ ಡಾ.ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯರು ತಿಳಿಸಿದರು. ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಕೋಡಿಹಳ್ಳಿ ಹೋಬಳಿಯ ಸಿದ್ದೇಶ್ವರಸ್ವಾಮಿ ಬೆಟ್ಟದಲ್ಲಿ ಮೆಟ್ಟಿಲುಗಳ ಉದ್ಘಾಟನೆ ಹಾಗೂ ಧರ್ಮಜಾಗೃತಿ ಸಮಾರಂಭದಲ್ಲಿ ಶ್ರೀಮದ್ ರಂಬಾಪುರಿ ಶ್ರೀಗಳು ಮಾತನಾಡಿದರು. “ಮೊನ್ನೆಯಷ್ಟೇ ಶಿವಕುಮಾರ್ ಅವರು ಚಾಮುಂಡಿ ಬೆಟ್ಟದಲ್ಲಿ ತಾಯಿ ದರ್ಶನ ...
ಬೆಂಗಳೂರು: ರಸ್ತೆ ಬೇಕಾದರೆ ಗ್ಯಾರಂಟಿ (guarantee) ಬೇಡ ಎಂದು ಬರೆದುಕೊಡಿ ಎಂದು ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಬಸವರಾಯ ರೆಡ್ಡಿ ನೀಡಿತು ಹೇಳಿಕೆಯ ಬಗ್ಗೆ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (H.D. Kumaraswamy )ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು; ಅವರ ಹೇಳಿಕೆಯನ್ನು ಒಪ್ಪಲು ಸಾಧ್ಯವಿಲ್ಲ. ಗ್ಯಾರಂಟಿ ಕೊಡಿ ಎಂದು ಜನರೇನೂ ಕೇಳಿರಲಿಲ್ಲ. ಅವರಾಗಿಯೇ ಕೊಟ್ಟು ಅಧಿಕಾರಕ್ಕೆ ಬಂದಿದ್ದಾರೆ ಎಂದರು. ಇದನ್ನು ಮಿಸ್ ಮಾಡದೇ ಓದಿ: ದ್ವಿಚಕ್ರವಾಹನ ಸವಾರರೇ ಗಮನಿಸಿ: ಇನ್ಮುಂದೆ ಈ ರೀತಿಯ ಹೆಲ್ಮೆಟ್ ಧರಿಸುವುದು ...
ಬೆಂಗಳೂರು: ಗ್ರಾಮ ಪಂಚಾಯತಿ, ತಾಲ್ಲೂಕು ಪಂಚಾಯತಿ ಮತ್ತು ಜಿಲ್ಲಾ ಪಂಚಾಯತಿಗಳು ತಮ್ಮದೇ ಆದ ಪ್ರತ್ಯೇಕ ಲಾಂಛನವನ್ನು ಅಳವಡಿಸಿಕೊಂಡು ಉಪಯೋಗಿಸಲು ಅವಕಾಶ ನೀಡಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ (priyank kharge) ತಿಳಿಸಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993ರ ಪ್ರಕರಣ 6ರಲ್ಲಿ ಪ್ರತಿಯೊಂದು ಗ್ರಾಮ ಪಂಚಾಯತಿಯು ನಿಗಮಿತ ನಿಕಾಯವಾಗಿದ್ದು, ಶಾಶ್ವತ ಉತ್ತರಾಧಿಕಾರವನ್ನು ಹೊಂದಿರುವುದರಿಂದ ಸಾಮಾನ್ಯ ಮೊಹರನ್ನು ಹೊಂದಲು ಅವಕಾಶ ನೀಡಿದೆ ಎಂದು ತಿಳಿಸಿರುವ ಸಚಿವರು ಈ ಸಂಬಂಧ ಇಲಾಖೆಯು ಈಗಾಗಲೆ ...
ಬೆಂಗಳೂರು: AICC ಸಲಹಾ ಮಂಡಳಿ ಅಧ್ಯಕ್ಷರಾಗಿ ನೇಮಕವಾಗಿಲ್ಲ ಅಂತ ಸಿಎಂ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. ಅವರು ಈ ಬಗ್ಗೆ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಅದರಂಥೆ ಅವರು ನಾನು ಎಐಸಿಸಿಯ ಒಬಿಸಿ ಸಲಹಾ ಮಂಡಳಿ ಅಧ್ಯಕ್ಷರಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ನೇಮಕಗೊಂಡಿದ್ದಾರೆ ಎಂಬ ಸುದ್ದಿ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದೆ. ಅಂತಹ ಯಾವುದೇ ನೇಮಕಾತಿಯೂ ಆಗಿಲ್ಲ. ಒಬಿಸಿ ಸಲಹಾ ಮಂಡಳಿಯ ಸದಸ್ಯರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೂ ಒಬ್ಬರಾಗಿದ್ದಾರೆ.ಸಲಹಾ ಮಂಡಳಿ ಸಭೆ ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಡಾ. ಅನಿಲ್ ಜೈಹಿಂದ್ ಅವರ ಅಧ್ಯಕ್ಷತೆಯಲ್ಲಿ ಜುಲೈ ...
ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಉನ್ನತ ಶಿಕ್ಷಣ (Higher Education Department Schemes) ವಂಚಿತರಾದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ “ಉಚಿತ ಉನ್ನತ ಶಿಕ್ಷಣ ಯೋಜನೆ” ಜಾರಿಗೊಳಿಸಿದೆ. 2025-26 ನೇ ಸಾಲಿನಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (Karnataka State Open University) ಯುಜಿಸಿ ಅನುಮೋದಿತ ಸ್ನಾತಕ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಶೈಕ್ಷಣಿಕ ಅರ್ಹತೆ, ಆದಾಯ ಮತ್ತು ಜಾತಿ, ವರ್ಗ ಪ್ರಮಾಣ ಪತ್ರ ಹಾಗೂ ಇತರೆ ಮಾರ್ಗಸೂಚಿಗಳ ...
ಬೆಂಗಳೂರು: ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಎಂಎಲ್ಸಿ ಎನ್ ರವಿಕುಮಾರ್ (MLC N Ravikumar) ಅವರಿಗೆ ಜುಲೈ 8 ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲಾಗಿದೆ. ಇದನ್ನು ಮಿಸ್ ಮಾಡದೇ ಓದಿ: ಕರ್ನಾಟಕದಲ್ಲಿ ಹೃದಯಾಘಾತಕ್ಕೆ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ಇದು, ಫೋನ್ ನಂಬರ್ ಸೇವ್ ಮಾಡ್ಕೊಳ್ಳಿ! ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್ (High Court of ...
ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ದಿನದಿಂದ ದಿನಕ್ಕೆ ಹೃದಯಘಾತದ (Heart Attack) ಸಂಖ್ಯೆ ಹೆಚ್ಚಳವಾಗಿದ್ದು, ಜನತೆಯಲ್ಲಿ ಆತಂಕದ ವಾತವಾರಣವನ್ನು ನಿರ್ಮಾಣ ಮಾಡುತ್ತಿದೆ. ಇದಲ್ಲದೇ ಇಂತಹ ಸನ್ನಿವೇಶದಲ್ಲಿ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಕೂಡ ಬೇಕಾಗುತ್ತದೆ. ಈ ನಡುವೆ ರಾಜ್ಯದ ಒಂದು ಆಸ್ಪತ್ರೆ (Hospital) ಉಚಿತ ಚಿಕಿತ್ಸೆ ನೀಡುತ್ತಿದೆ ಎನ್ನುವುದು ಬಹುತೇಕರಿಗೆ ಗೊತ್ತಿಲ್ಲ. ಈ ಬಗ್ಗೆ ನಾವು ಮಾಹಿತಿಯನ್ನು ನೀಡುತ್ತಿದ್ದೇವೆ. ಮಧುಸೂದನ ಸಾಯಿ ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆಯು ಹೃದ್ರೋಗ (heart disease) ವಿಭಾಗದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಹೃದ್ರೋಗ ತಜ್ಞರು ಕೆಲಸ ಮಾಡುತ್ತಿದ್ದು, ...
ಹಾಸನ: ತಾಳಿ ಕಟ್ಟುವ ಸಮಯದಲ್ಲಿ ವಧು ಮದುವೆ (marriage) ಬೇಡ್ವೇ ಬೇಡ ಅಂತ ಹಠ ಮಾಡಿರುವ ಘಟನೆ ಹಾಸದನಲ್ಲಿ ನಡೆದಿದೆ. ಹಾಸನದಲ್ಲಿ ಇಂದು ಅವರಿಬ್ಬರು ಮದುವೆಯಾಗಿ ಮುಂದಿನ ಜೀವನಕ್ಕೆ ಪಾದಾರ್ಪಣೆ ಮಾಡಬೇಕು ಆಗಿತ್ತು, ಆದರೆ ಮದುವೆಗು ಮುನ್ನವೇ ಲವ್ವಿ ಡಬ್ಬಿ ಅಂತ ಹೇಳಿ ಸುತ್ತಾಡಿ, ಕೊನೆಗೆ ತಾಳಿ ಕಟ್ಟುವ ವೇಳೆಯಲ್ಲಿ ಕಣ್ಣೀರಿಟ್ಟು ನನಗೆ ಮದುವೆ ಬೇಡ ಅಂತ ಹೇಳಿದ ಘಟನೆ ನಡೆದಿದೆ. ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಯುವತಿ ಹಾಗೂ ಆಲೂರು ತಾಲೂಕಿನ ಯುವಕನ ಜೊತೆ ಮದುವೆ ಇಂದು ನಡೆಯಬೇಕಾಗಿತ್ತು, ಆದರೆ ಆ ಹುಡುಗಿ ...
ಬೆಂಗಳೂರು: ವಿದೇಶಿ ಬಾತುಕೋಳಿ ಸಾಕಿದ್ದ ನಟ ದರ್ಶನ್ ಮತ್ತು ಆತನ ಪತ್ನಿ ವಿಜಯ್ ಲಕ್ಷ್ಮಿ, ಹಾಗೂ ತೋಟವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜ್ ಅವರ ವಿರುದ್ದ ದೂರು ದಾಖಲಾಗಿತ್ತು. ಇದೇ ವೇಳೇ ಪ್ರಕರಣ ಸಂಬಂಧ ಜುಲೈ 4ರಂದು ವಿಚಾರಣೆಗೆ ಹಾಜರಾಗುವಂತೆ ಟಿ.ನರಸೀಪುರ ಕೋರ್ಟ್ನಿಂದ ಸಮನ್ಸ್ ಜಾರಿಯಾಗಿದೆ ಎನ್ನಲಾಗಿದೆ. ಎರಡು ವರ್ಷದ ಹಿಂದೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಡಬ್ಲ್ಯುಪಿಎನ ಶೆಡ್ಯೂಲ್ 2ರ ಅಡಿಯಲ್ಲಿ ಬರುವ 4 ಬಾರ್ ಹೆಡೆಡ್ ಬಾತುಗಳನ್ನು ದರ್ಶನ್ ತಮ್ಮ ಫಾರ್ಮ್ಹೌಸ್ನಲ್ಲಿ ಸಾಕುತ್ತಿದ್ದರು. ಪಕ್ಷಿಗಳನ್ನು ವಶಪಡಿಸಿಕೊಂಡಿದ್ದ ಅರಣ್ಯಾಧಿಕಾರಿಗಳು ನಂತರ ನ್ಯಾಯಾಲಯದ ...

















Follow Me