ಬೆಂಗಳೂರು: ಹೊಸ ಪಡಿತರ (Ration Card |) ಚೀಟಿಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶವನ್ನು ನೀಡಲಾಗಿದ್ದು, ಮೇ.5 ಅಂದರೆ ನಾಳೆ ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್ ಮೂಲಕ ಆರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವನ್ನು ನೀಡಲಾಗಿದೆ.ಆರ್ಹರು ಮೊಬೈಲ್, (MOBILE) (Ration Card) ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ...
ಬಾಗಲಕೋಟೆ: ಸಾಮೂ***ಹಿಕ ಹತ್ಯೆ, ದೊಡ್ಡ ದೊಡ್ಡ ನಾಯಕರಿಗೆ ಅಪಾ***ಯವಾಗಲಿದೆ ಅಂತ ಅರಸಿಕೇರೆಯ ಕೋಡಿಮಠದ ಸ್ವಾಮೀಜಿ (kodi mutt swamiji) ಭ**ಯಾನಕ ಭವಿಷ್ಯ ನುಡಿಸಿದ್ದಾರೆ. ಅವರು ಬಾಗಲಕೊಟೆಯಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೆ ಅವರು ಮಾತನಾಡುತ್ತ ಹಿಮಾಲಯದಲ್ಲಿ ಸುನಾಮಿ ಆದೀತು, ಅಲ್ಲಿಂದ ಬಂದು ಡೆಲ್ಲಿಗೆ ತಲುಪುತ್ತದೆ. ಹಿಮಾಲಯ ಸುನಾಮಿಯಿಂದ ಡೆಲ್ಲಿಗೂ ಅಪಾಯವಿದೆ. ಉತ್ತರ ರಾಷ್ಟ್ರಗಳಿಗೆ ಅಪಾಯವಿದೆ. ಜಲಬಾಧೆ ಇದೆ ಎಂದು ಅಂತ ತಿಳಿಸಿದರು. ಇನ್ನೂ ಗೌರಿಶಂಕರ ಶಿಖರ ಶಿವಾ ಎಂದೀತು, ಜಗತ್ತಿನ ಎರಡು ಮೂರು ಜನ ಮಹಾನ್ ನಾಯಕರಿಗೆ ಅಪಮೃತ್ಯುವಿನ ...
ಹಾವೇರಿ: ಸಮಾಜಘಾತಕ ಶಕ್ತಿಗಳನ್ನು ಮಟ್ಟಹಾಕಲು ಹಾಗೂ ಪತ್ತೆ ಹಚ್ಚಲು ಒಂದು ವಿಶೇಷ ಪಡೆಯ ಅಗತ್ಯವಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಎನ್ ಡಿ . ಪಿ ಯು ಕಾಲೇಜ್ ಆವರಣ, ಅಕ್ಕಿ ಆಲೂರಿನಲ್ಲಿ ಮಾಧ್ಯಮದರೊಂದಿಗೆ ಮಾತನಾಡಿದರು. ಕರಾವಳಿಯಲ್ಲಿ ಕೋಮು ಹಿಂಸೆ ನಿಗ್ರಹ ಕಾರ್ಯಪಡೆ ರಚಿಸಲು ಸರ್ಕಾರ ಮುಂದಾಗಿರುವ ಬಗ್ಗೆ ಮಾತನಾಡಿದ ಅವರು ಗೃಹ ಸಚಿವರೊಂದಿಗೆ ಮಾತನಾಡಿ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ಮಂಗಳೂರಿನಲ್ಲಿ ಫಾಜಿಲ್ ಹತ್ಯೆಯಾದಾಗ ಸರ್ಕಾರ 25 ಲಕ್ಷ ರೂ.ಗಳ ಪರಿಹಾರ ನೀಡಿತ್ತು.ಅದೇ ಪರಿಹಾರದ ಹಣದಲ್ಲಿ ಅವರ ಸಹೋದರ ಸುಹಾಸ್ ಶೆಟ್ಟಿ ಹತ್ಯೆಗೆ ...
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) 10 ನೇ ತರಗತಿ ಎಸ್ಎಸ್ಎಲ್ಸಿ -1 ಬೋರ್ಡ್ ಪರೀಕ್ಷೆಯ ಫಲಿತಾಂಶವನ್ನು ಮೇ 2, 2025 ರಂದು ಬೆಳಿಗ್ಗೆ 11:45ಕ್ಕೆ ಬೆಂಗಳೂರಿನ ಕೆಎಸ್ಇಎಬಿ ಕಚೇರಿಯಲ್ಲಿ ಪ್ರಕಟಿಸಲಾಗಿದೆ. ಒಟ್ಟು 22 ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸುವ ಮೂಲಕ ಪ್ರಥಮ ಸ್ಥಾನ ಗಳಿಸಿದ್ದಾರೆ. ಅದರಲ್ಲಿ ಶಿವಮೊಗ್ಗದ ನಮನ, ಮಂಡ್ಯದ ಧೃತಿ ಹಾಗೂ ಬೆಂಗಳೂರಿನ ಭಾವನಾ ಸೇರಿ 22 ವಿದ್ಯಾರ್ಥಿಗಳಿಗೆ ಔಟ್ ಆಫ್ ಔಟ್ ಪಡೆದುಕೊಂಡಿದ್ದಾರೆ. ಸಚಿವ ಮಧು ಬಂಗಾರಪ್ಪ ಅವರು ಫಲಿತಾಂಶವನ್ನು ಬಿಡುಗಡೆ ಮಾಡಿ ಮಾತನಾಡಿದರು. ...
Sonu Nigam | ‘ಕನ್ನಡ ಹಾಡು ಹಾಡಿ..’ ಎಂದಿದ್ದ ಕನ್ನಡಿಗರ ಮಾತನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಗಾಯಕ ಸೋನು ನಿಗಂ..!
ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಸಂಗೀತ ಕಾರ್ಯಕ್ರಮವೊಂದರಲ್ಲಿ ವಿದ್ಯಾರ್ಥಿಯೊಬ್ಬ ‘ಕನ್ನಡ, ಕನ್ನಡ’ ಎಂದು ಕೂಗುತ್ತಾ ಕನ್ನಡದಲ್ಲಿ ಹಾಡುವಂತೆ ಕೇಳಿದಾಗ ಸೋನು ನಿಗಮ್ ತಾಳ್ಮೆ ಕಳೆದುಕೊಂಡು. ಗಾಯಕ ತನ್ನ ಪ್ರದರ್ಶನವನ್ನು ನಿಲ್ಲಿಸಿ, “ಪಹಲ್ಗಾಮ್ನಲ್ಲಿ ನಡೆದ ಘಟನೆಯ ಹಿಂದಿನ ಕಾರಣ ಇದು ಅಂತ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಇದನ್ನು ಮಿಸ್ ಮಾಡದೇ ಓದಿ: ಮಂಗಳೂರು ನಗರ ವ್ಯಾಪ್ತಿಯಲ್ಲಿ ಇನ್ನೇರಡು ದಿನ ಮ**ದ್ಯದಂಗಡಿಗಳು ಬಂದ್, ಜಿಲ್ಲಾಧಿಕಾರಿ ಆದೇಶ…! ಸೋನು ನಿಗಮ್ ಅವರ ಹೇಳಿಕೆ ಅಂತರ್ಜಾಲದಲ್ಲಿ ಚರ್ಚೆಯನ್ನು ಹುಟ್ಟುಹಾಕಿದೆ, ಕೆಲವರು ನಿಗಮ್ ಅವರನ್ನು ಶ್ಲಾಘಿಸಿದರೆ, ಇತರರು ವಿನಂತಿಯ ಬಗ್ಗೆ ಕೋಪಗೊಂಡಿದ್ದಕ್ಕಾಗಿ ...
ಮಂಗಳೂರು: ಮಂಗಳೂರು ನಗರ ವ್ಯಾಪ್ತಿಯಲ್ಲಿ ಇನ್ನೇರಡು ದಿನ ಮ**ದ್ಯದಂಗಡಿಗಳು ಬಂದ್ ಮಾಡಿ, ಜಿಲ್ಲಾಧಿಕಾರಿ ಆದೇಶವನ್ನು ಹೊರಡಿಸಿದ್ದಾರೆ. ಇದನ್ನು ಮಿಸ್ ಮಾಡದೇ ಓದಿ: ಹೊಸ ರೇಷನ್ ಕಾರ್ಡ್ ಅರ್ಜಿ ಸಲ್ಲಿಸಲು ಆಹ್ವಾನ, ಇಲ್ಲಿದೆ ಸಂಪೂರ್ಣ ಮಾಹಿತಿ…! ಆದೇಶದಲ್ಲಿ ಉಲ್ಲೇಖ ಮಾಡಿರುವಂತೆ ಸಾರ್ವಜನಿಕ ಶಾಂತಿ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವ ಹಿತ ದೃಷ್ಟಿಯಿಂದ ಮಂಗಳೂರು ನಗರದ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಇರುವ ಮದ್ಯದಂಗಡಿಗಳನ್ನು ಮುಚ್ಚುವ ಕುರಿತು,ಉಲ್ಲೇಖ: ಪೊಲೀಸ್ ಆಯುಕ್ತರು, ಮಂಗಳೂರು ನಗರ, ಮಂಗಳೂರು ಇವರ ಪತ್ರ ಸಂಖ್ಯೆ:95/ಇತರ/ಸಿಎಸ್ ಬಿ/ಸಿಒಪಿ/ಮಂ.ನ/2025 ದಿನಾಂಕ:02.05.2025. 01-05-2025 ರಂದು ಮಂಗಳೂರು ನಗರ ಪೊಲೀಸ್ ...
ಬೆಂಗಳೂರು: ಕರ್ನಾಟಕ APL/BPL ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಅರ್ಹರು ಮೊಬೈಲ್, ಕಂಪ್ಯೂಟರ್, ಸೇವಾಸಿಂಧು ಪೋರ್ಟಲ್ಗಳಲ್ಲಿ ಹೊಸ ಪಡಿತರ ಚೀಟಿಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅಂದ ಹಾಗೇ ಅವಶ್ಯಕತೆ ಇರೋರು APL ಹಾಗೂ BPL ಪಡಿತರ ಚೀಟಿಗೆ ಅರ್ಜಿ ಆಹ್ವಾನಿಸಲಾಗಿದ್ದು, 01-05-2025 ರಿಂದ 05-05-2025 ರವರೆಗೆ ಸಮಯ ಮಧ್ಯಾಹ್ನ 1 ರಿಂದ 3 ರ ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ಎನ್ನುವುದನ್ನು ಗಮನಿಸಬಹುದಾಗಿದೆ. ಬಡ ಜನರಿಗೆ ಸರ್ಕಾರವು ಕಡಿಮೆ ಅಥವಾ ಉಚಿತ ದರದಲ್ಲಿ ಒದಗಿಸುವ ಆಹಾರ ಧಾನ್ಯಗಳನ್ನು (ಪಡಿತರ) ಪಡೆಯಲು ಪಡಿತರ ...
ಬೆಂಗಳೂರು: ಬೆಂಗಳೂರಿನಲ್ಲಿ ಭಾರಿ ಮಳೆಯಾಗುತ್ತಿದ್ದು, ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಂಗಳೂರಿನ ಕತ್ರಿಗುಪ್ಪೆ ಬಳಿ ಇರುವ ಎಂ ಎಂ ಬಾರ್ ಬಳಿ ಈ ಅವಘಡ ನಡೆದಿದ್ದು, ಘಟನೆಯಲ್ಲಿ ಮರದ ಕೆಳಗೆ ಇದ್ದ ಆಟೋದ ಮೇಲೆ ಮರ ಕೊಂಬೆ ಬಿದ್ದ ಪರಿಣಾಮ ಆಟೋ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಘಟನೆ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕಲೆ ಹಾಕಲಾಗುತ್ತಿದೆ. ಅಂದ ಹಾಗೇ ಮೇ 6 ರವರೆಗೆ ಕರ್ನಾಟಕದ ದಕ್ಷಿಣ ಒಳನಾಡಿನ ಅನೇಕ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರು ನಗರ, ಬೆಂಗಳೂರು ...
ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ಇದನ್ನು ಓದಿ:ರಾಜ್ಯ ಸರ್ಕಾರಿ ನೌಕರರೇ ಗಮನಿಸಿ : HRMS ...
ಬೆಂಗಳೂರು :ಹೆಚ್.ಆರ್.ಎಂ.ಎಸ್ ಮತ್ತು ಖಜಾನೆ-2ರಲ್ಲಿ ಸೃಜಿಸಲಾದ ಜಿಲ್ಲಾ ವಲಯದ ವೇತನ ಬಿಲ್ಲುಗಳನ್ನು ಭೌತಿಕ ಬಿಲ್ಲುಗಳ ಬದಲಿಗೆ ಆನ್ಲೈನ್ನಲ್ಲಿ ಮಾತ್ರ ಅಂಗೀಕರಿಸುವ ಕುರಿತು ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ.? ಮೇಲೆ ಓದಲಾದ (1)ರ ಆದೇಶದಲ್ಲಿ ವೋಚರುಗಳ ಡಿಜಿಟಲೀಕರಣದ ಅಂಗವಾಗಿ, ಹೆಚ್.ಆರ್.ಎಂ.ಎಸ್ ಹಾಗೂ ಖಜಾನೆ 2 ರಲ್ಲಿ ವೇತನ ಬಿಲ್ಲು ಮತ್ತು ವೇತನಗಳಲ್ಲಿನ ಕಡಿತ, ವಸೂಲಾತಿಗಳ ಸಂಬಂಧ ಭೌತಿಕ ಷೆಡ್ಯೂಲ್ ಗಳ ಬದಲು ಆನ್ ಲೈನ್ ನಲ್ಲಿ ಅಂಗೀಕರಿಸಲು ದಿನಾಂಕ 01.04.2022 ರಿಂದ ಜಾರಿಗೆ ಬರುವಂತೆ, ಹೆಚ್ ಆರ್ ಎಂ ...

















Follow Me