ಬೆಂಗಳೂರು: ಕರ್ನಾಟಕ ರಾಜ್ಯ ಸರ್ಕಾರವು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಮತ್ತು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಉನ್ನತ ಶಿಕ್ಷಣ (Higher Education Department Schemes)  ವಂಚಿತರಾದ ಅಲ್ಪಸಂಖ್ಯಾತ ವರ್ಗದ ವಿದ್ಯಾರ್ಥಿಗಳಿಗೆ “ಉಚಿತ ಉನ್ನತ ಶಿಕ್ಷಣ ಯೋಜನೆ” ಜಾರಿಗೊಳಿಸಿದೆ. 2025-26 ನೇ ಸಾಲಿನಿಂದ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯವು (Karnataka State Open University) ಯುಜಿಸಿ ಅನುಮೋದಿತ ಸ್ನಾತಕ, ಸ್ನಾತಕೋತ್ತರ ಹಾಗೂ ಡಿಪ್ಲೋಮಾ ಕೋರ್ಸುಗಳ ಪ್ರವೇಶಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.  ಶೈಕ್ಷಣಿಕ ಅರ್ಹತೆ, ಆದಾಯ ಮತ್ತು ಜಾತಿ, ವರ್ಗ ಪ್ರಮಾಣ ಪತ್ರ ಹಾಗೂ ಇತರೆ ಮಾರ್ಗಸೂಚಿಗಳ ...

ಬೆಂಗಳೂರು: ಕರ್ನಾಟಕ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ (Shalini Rajneesh) ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಬಿಜೆಪಿ ಎಂಎಲ್‌ಸಿ ಎನ್ ರವಿಕುಮಾರ್ (MLC N Ravikumar) ಅವರಿಗೆ ಜುಲೈ 8 ರವರೆಗೆ ಬಂಧನದಿಂದ ಮಧ್ಯಂತರ ರಕ್ಷಣೆ ನೀಡಲಾಗಿದೆ. ಇದನ್ನು ಮಿಸ್‌ ಮಾಡದೇ ಓದಿ: ಕರ್ನಾಟಕದಲ್ಲಿ ಹೃದಯಾಘಾತಕ್ಕೆ ಉಚಿತ ಚಿಕಿತ್ಸೆ ನೀಡುವ ಆಸ್ಪತ್ರೆ ಇದು, ಫೋನ್‌ ನಂಬರ್ ಸೇವ್ ಮಾಡ್ಕೊಳ್ಳಿ! ರಾಜ್ಯ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಕರ್ನಾಟಕ ಹೈಕೋರ್ಟ್ (High Court of ...

ಬೆಂಗಳೂರು: ರಾಜ್ಯದಲ್ಲಿ ಇತ್ತೀಚಿಗೆ ದಿನದಿಂದ ದಿನಕ್ಕೆ ಹೃದಯಘಾತದ (Heart Attack) ಸಂಖ್ಯೆ ಹೆಚ್ಚಳವಾಗಿದ್ದು, ಜನತೆಯಲ್ಲಿ ಆತಂಕದ ವಾತವಾರಣವನ್ನು ನಿರ್ಮಾಣ ಮಾಡುತ್ತಿದೆ. ಇದಲ್ಲದೇ ಇಂತಹ ಸನ್ನಿವೇಶದಲ್ಲಿ ಚಿಕಿತ್ಸೆಗೆ ಲಕ್ಷಾಂತರ ರೂಪಾಯಿ ಕೂಡ ಬೇಕಾಗುತ್ತದೆ. ಈ ನಡುವೆ ರಾಜ್ಯದ ಒಂದು ಆಸ್ಪತ್ರೆ (Hospital) ಉಚಿತ ಚಿಕಿತ್ಸೆ ನೀಡುತ್ತಿದೆ ಎನ್ನುವುದು ಬಹುತೇಕರಿಗೆ ಗೊತ್ತಿಲ್ಲ. ಈ ಬಗ್ಗೆ ನಾವು ಮಾಹಿತಿಯನ್ನು ನೀಡುತ್ತಿದ್ದೇವೆ. ಮಧುಸೂದನ ಸಾಯಿ ವೈದ್ಯಕೀಯ ಹಾಗೂ ಸಂಶೋಧನಾ ಸಂಸ್ಥೆಯು ಹೃದ್ರೋಗ (heart disease) ವಿಭಾಗದಲ್ಲಿ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ರಸಿದ್ಧಿ ಪಡೆದ ಹೃದ್ರೋಗ ತಜ್ಞರು ಕೆಲಸ ಮಾಡುತ್ತಿದ್ದು, ...

ಹಾಸನ: ತಾಳಿ‌ ಕಟ್ಟುವ ಸಮಯದಲ್ಲಿ ವಧು ಮದುವೆ (marriage) ಬೇಡ್ವೇ ಬೇಡ ಅಂತ ಹಠ ಮಾಡಿರುವ ಘಟನೆ ಹಾಸದನಲ್ಲಿ ನಡೆದಿದೆ. ಹಾಸನದಲ್ಲಿ ಇಂದು ಅವರಿಬ್ಬರು ಮದುವೆಯಾಗಿ ಮುಂದಿನ ಜೀವನಕ್ಕೆ ಪಾದಾರ್ಪಣೆ ಮಾಡಬೇಕು ಆಗಿತ್ತು, ಆದರೆ ಮದುವೆಗು ಮುನ್ನವೇ ಲವ್ವಿ ಡಬ್ಬಿ ಅಂತ ಹೇಳಿ ಸುತ್ತಾಡಿ, ಕೊನೆಗೆ ತಾಳಿ ಕಟ್ಟುವ ವೇಳೆಯಲ್ಲಿ ಕಣ್ಣೀರಿಟ್ಟು ನನಗೆ ಮದುವೆ ಬೇಡ ಅಂತ ಹೇಳಿದ ಘಟನೆ ನಡೆದಿದೆ.  ಹಾಸನ ತಾಲೂಕಿನ ಬೂವನಹಳ್ಳಿ ಗ್ರಾಮದ ಯುವತಿ ಹಾಗೂ ಆಲೂರು ತಾಲೂಕಿನ ಯುವಕನ ಜೊತೆ ಮದುವೆ ಇಂದು ನಡೆಯಬೇಕಾಗಿತ್ತು, ಆದರೆ ಆ ಹುಡುಗಿ ...

ಬೆಂಗಳೂರು: ವಿದೇಶಿ ಬಾತುಕೋಳಿ ಸಾಕಿದ್ದ ನಟ ದರ್ಶನ್‌ ಮತ್ತು ಆತನ ಪತ್ನಿ ವಿಜಯ್ ಲಕ್ಷ್ಮಿ, ಹಾಗೂ ತೋಟವನ್ನು ನೋಡಿಕೊಳ್ಳುತ್ತಿದ್ದ ಮ್ಯಾನೇಜ್‌ ಅವರ ವಿರುದ್ದ ದೂರು ದಾಖಲಾಗಿತ್ತು. ಇದೇ ವೇಳೇ ಪ್ರಕರಣ ಸಂಬಂಧ ಜುಲೈ 4ರಂದು ವಿಚಾರಣೆಗೆ ಹಾಜರಾಗುವಂತೆ ಟಿ.ನರಸೀಪುರ ಕೋರ್ಟ್‌ನಿಂದ ಸಮನ್ಸ್‌ ಜಾರಿಯಾಗಿದೆ ಎನ್ನಲಾಗಿದೆ.  ಎರಡು ವರ್ಷದ ಹಿಂದೆ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಡಬ್ಲ್ಯುಪಿಎನ ಶೆಡ್ಯೂಲ್ 2ರ ಅಡಿಯಲ್ಲಿ ಬರುವ 4 ಬಾರ್ ಹೆಡೆಡ್ ಬಾತುಗಳನ್ನು ದರ್ಶನ್ ತಮ್ಮ ಫಾರ್ಮ್‌ಹೌಸ್‌ನಲ್ಲಿ ಸಾಕುತ್ತಿದ್ದರು. ಪಕ್ಷಿಗಳನ್ನು ವಶಪಡಿಸಿಕೊಂಡಿದ್ದ ಅರಣ್ಯಾಧಿಕಾರಿಗಳು ನಂತರ ನ್ಯಾಯಾಲಯದ ...

ಮಂಗಳೂರು: ಮದುವೆ ಮಾಡಿಸಿದ್ದ ಬ್ರೋಕರರನ್ನೇ ವ್ಯಕ್ತಿಯೊಬ್ಬ ಕೊ**ಲೆ ಮಾಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರು ಹೊರವಲಯದ ವಳಚ್ಚಿಲ್​ನಲ್ಲಿ ಈ ಘಟನೆ ನಡೆದಿದ್ದು, ಘಟನೆಯಲ್ಲಿ ಬ್ರೋಕರ್​ ಸುಲೇಮಾನ್​ ತನ್ನ ಸಂಬಂಧಿ ಯುವತಿಯನ್ನು ಮುಸ್ತಫಾ ಎನ್ನುವರಿಗೆ ಮದುವೆ ಮಾಡಿಸಿದ್ದ ಎನ್ನಲಾಗಿದೆ.  ಇಬ್ಬರ ಜೀವನದಲ್ಲಿ ಕೆಲ ತಿಂಗಳಿಂದ ಜಗಳ ಆರಂಭವಾಗಿತ್ತು. ಎರಡು ತಿಂಗಳ ಹಿಂದೆ ಯುವತಿ ಮುಸ್ತಫಾನನ್ನು ಬಿಟ್ಟು ಹೋಗಿದ್ದಳು ಎನ್ನಲಾಗಿದೆ. ಈ ವೇಳೆ ರಾಜಿ-ಸಂಧಾನಕ್ಕೆ ಸುಲೇಮಾನ್​ ನಿನ್ನೆ(ಮೇ.22) ರಾತ್ರಿ ಮುಸ್ತಫಾನ ಮನೆಗೆ ಬಂದಿದ್ದಾನೆ ಎನ್ನಲಾಗಿದೆ. ಈ ನಡುವೆ ರೊಚ್ಚಿಗೆದ್ದ ಮುಸ್ತಫಾ, ಸುಲೇಮಾನ್​ ಜೊತೆ ಜಗಳ ಮಾಡಿ ಸುಲೇಮಾನ್​ನನ್ನು ...

ಬೆಂಗಳೂರು: ಹವಾಮಾನ ಇಲಾಖೆ (Meteorological Department information) ಪ್ರಕಾರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು ಮತ್ತು ರಾಮನಗರ ಜಿಲ್ಲೆಗಳಿಗೆ ಮೇ 20 ರವರೆಗೆ ಹಳದಿ ಎಚ್ಚರಿಕೆ ನೀಡಲಾಗಿದೆ. ಚಿತ್ರದುರ್ಗ ಜಿಲ್ಲೆಗೆ ಮೇ 19 ರಂದು ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕದ ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಗುಡುಗು ಸಹಿತ ಗುಡುಗು ಸಹಿತ ಮಳೆಯಾಗುವ (Rain)  ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉತ್ತರ ಕನ್ನಡ, ಉಡುಪಿ ...

ಬೆಂಗಳೂರು: ಬೆದರಿಕೆ ಹಾಗೂ ಸುಲಿಗೆ ಯತ್ನ ಪ್ರಕರಣದಲ್ಲಿ ಕನ್ನಡ ಸುದ್ದಿವಾಹಿನಿ ಮಾಜಿ ನಿರೂಪಕಿ, ‘ಗಿಚ್ಚಿ ಗಿಲಿಗಿಲಿ’ ಶೋ ಸ್ಪರ್ಧಿ ದಿವ್ಯಾ ವಸಂತ (Divya Vasantha) ವಿರುದ್ದ ದೂರು ದಾಖಲಾಗಿದೆ. ಸ್ವಯಂ ಘೋಷಿತ ಗುರೂಜಿ ಆನಂದ ಎನ್ನುವವವರ ಕಾರು ಅಡ್ಡಗಟ್ಟಿ ಅ***ಶ್ಲೀಲ ಪದಗಳಿಂದ ನಿಂದಿಸಿ ಹಣಕ್ಕಾಗಿ ಬೆದರಿಸಿ ಬ್ಲ್ಯಾಕ್ ಮೇಲ್ ಹಾಗೂ ಜೀವಬೆದರಿಕೆ ಹಾಕಿದ್ದಾಳೆ ಈ ವಸಂತ ಎನ್ನಲಾಗಿದೆ. ಈ ಸಂಬಂಧ ಆನಂದ ಎನ್ನುವವರು ಪೊಲೀಸ್ ಠಾಣೆ ಮೆಟ್ಟಿಲೇರಿದ್ದು, ಆಕೆಯ ವಿರುದ್ದ ದೂರು ದಾಖಲಿಸಿದ್ದಾರೆ. ಸದ್ಯ ಪೊಲೀಸರು ಎಫ್​ಐಆರ್ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಸದ್ಯ ಚಿಕ್ಕಜಾಲ ...

ಬೆಂಗಳೂರು: ಕರ್ನಾಟಕದ ಆರು ಜಿಲ್ಲೆಗಳಲ್ಲಿ ಗುರುವಾರ ಬೆಳಗಿನ ಜಾವ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ, ಹಲವಾರು ಸರ್ಕಾರಿ ಅಧಿಕಾರಿಗಳ ನಿವಾಸಗಳು ಮತ್ತು ಕಚೇರಿಗಳನ್ನು ಗುರಿಯಾಗಿಸಿಕೊಂಡಿ ಈ ದಾಳಿ ನಡೆದಿದೆ ಎನ್ನಲಾಗಿದೆ.  ತುಮಕೂರು, ಮಂಗಳೂರು, ವಿಜಯಪುರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮತ್ತು ಯಾದಗಿರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳಿಂದ ದಾಳಿ ನಡೆಸಲಾಯಿತು ಎನ್ನಲಾಗಿದೆ. ಪರಿಶೀಲನೆಗೆ ಒಳಗಾದ ಅಧಿಕಾರಿಗಳಲ್ಲಿ ತುಮಕೂರಿನ ನಿರ್ಮಿತಿ ಕೇಂದ್ರದ ನಿರ್ದೇಶಕಿ, ದಕ್ಷಿಣ ಕನ್ನಡದ ಮಂಗಳೂರಿನ ಸರ್ವೆ ಮೇಲ್ವಿಚಾರಕಿ ಮತ್ತು ವಿಜಯಪುರದ ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ರೇಣುಕಾ ಸತಾರಾಳೆ ಸೇರಿದ್ದಾರೆ. ರಾಜ್ಯಾದ್ಯಂತ ಲೋಕಾಯುಕ್ತ ...

ಉಡುಪಿ: ತಂದೆಗೆ ಅನ್ನ ಹಾಕುವ ಯೋಗ್ಯತೆಯೂ ಇಲ್ಲ ಅಂತ ಚೈತ್ರಾ ಕುಂದಾಪುರ ತಂದೆ ಹೇಳಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಸುದ್ದಿಗಾರರ ಜೊತೆಗೆ ಮಾತನಾಡಿದ ಚೈತ್ರಾ ಕುಂದಾಪುರ (Chaitra Kundapura) ತಂದೆ ಬಾಲಕೃಷ್ಣ ನಾಯ್ಕ್ ತಮ್ಮ ಮಗಳ ಮದುವೆ ಬಗ್ಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಇದೇ ವೇಳೆ ಅವರು ಮಾತನಾಡಿ, ನನ್ನ ಆಕೆ ಮದುವೆಗೆ ತನ್ನನ್ನು ಆಹ್ವಾನಿಸಲಿಲ್ಲ ಅಂತ ಹೇಳಿದ ಅವರು ಪತ್ನಿಯ ವಿರುದ್ಧವೂ ಗಂಭೀರ ಆರೋಪ ಮಾಡಿರುವ ಅವರು ನನ್ನ ಪತ್ನಿಯೂ ಚೈತ್ರಾಳ ಬೆಂಬಲಕ್ಕೆ ನಿಂತಿದ್ದಾರೆ. ನನ್ನ ಹೆಂಡತಿಗೆ ಗೌರವ ಬೇಕಾಗಿಲ್ಲ. ಹಣವಿದ್ದರೆ ಸಾಕು. ...