
ರಾಯಚೂರು ಉತ್ಸವ : ಜನವರಿ 28ರಂದು ಬಾಡಿ ಬಿಲ್ಡಿಂಗ್ ಸ್ಪರ್ಧೆ
ರಾಯಚೂರು : ಮೀಸ್ಟರ್ ಕಲ್ಯಾಣ ಕರ್ನಾಟಕ 2026 ರಾಜ್ಯಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆಯು ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ

ರಾಯಚೂರು : ಮೀಸ್ಟರ್ ಕಲ್ಯಾಣ ಕರ್ನಾಟಕ 2026 ರಾಜ್ಯಮಟ್ಟದ ಪುರುಷರ ದೇಹದಾರ್ಢ್ಯ ಸ್ಪರ್ಧೆಯು ಇಲ್ಲಿನ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ರಾಯಚೂರು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಎಡೆದೊರೆ

ದಾವಣಗೆರೆ : ದಾವಣಗೆರೆ ರೌಂಡ್ ಟೇಬಲ್ 76 ಹಾಗೂ ದಾವಣಗೆರೆ ಲೇಡೀಸ್ ಸರ್ಕಲ್ 168 ರ ಖಾಸಗಿ ಸಂಘಟನೆ ಸಹಯೋಗದಲ್ಲಿ ದಾವಣಗೆರೆ ಮಹಿಳೆಯರ ಮತ್ತು ಮಕ್ಕಳ ಆಸ್ಪತ್ರೆಗೆ ರೇಡಿಯಂಟ್ ಬೇಬಿ ವಾರ್ಮರ್, ಇಸಿಜಿ ಯಂತ್ರ
ಬೆಂಗಳೂರು : ಗೃಹಲಕ್ಷ್ಮಿ ಡಿಜಿಟಲ್ ಮಾರುಕಟ್ಟೆ ಆಪ್ನಲ್ಲಿ ಮಹಿಳಾ ಉದ್ಯಮಿಗಳನ್ನು ನೋಂದಾಯಿಸಲು ಜ.9 ರಿಂದ ಗೃಹಲಕ್ಷ್ಮಿ ಡಿಜಿಟಲ್ ಮಾರುಕಟ್ಟೆ ಆಪ್ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಮಹಿಳಾ ಉದ್ಯಮಿಗಳ ನೋಂದಣಿ ಕಾರ್ಯ ಕೈಗೊಳ್ಳಲು ಸ್ವ-ಸಹಾಯ ಗುಂಪಿನ

ದಾವಣಗೆರೆ : “ಶಿಕ್ಷಣವು ಕೇವಲ ಪದವಿ ಪಡೆಯುವ ಅಥವಾ ಉದ್ಯೋಗ ಕಂಡುಕೊಳ್ಳುವ ಮಾರ್ಗವಲ್ಲ;, ಅದು ನೈತಿಕತೆ, ಸಹಾನುಭೂತಿ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವ ಸಂಸ್ಕಾರವಾಗಿದೆ” ಎಂದು ರಾಜ್ಯದ ಗೌರವಾನ್ವಿತ ರಾಜ್ಯಪಾಲರು ಹಾಗೂ ವಿಶ್ವವಿದ್ಯಾನಿಲಯದ ಕುಲಾಧಿಪತಿಗಳಾದ

ಶಿವಮೊಗ್ಗ : ಶಿವಮೊಗ್ಗ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ವತಿಯಿಂದ 2025-26 ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ಫೆ. 01 ರ ಭಾನುವಾರದಂದು ನಗರದ ವಿನೋಬನಗರ

ಶಿವಮೊಗ್ಗ : ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರ ಸ್ಥಾನ ಪಡೆದಿದ್ದು, ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ

ಶಿವಮೊಗ್ಗ : ಪಶುವೈದ್ಯಕೀಯ ಮಹಾ ವಿದ್ಯಾಲಯ, ವಿನೋಬನಗರ ಶಿವಮೊಗ್ಗ ಇಲ್ಲಿ, ರಾಷ್ಟ್ರೀಯ ಕೃಷಿ ಸಂಶೋಧನಾ ಕೇಂದ್ರ, ನವದೆಹಲಿ ಹಾಗೂ ರಾಷ್ಟ್ರೀಯ ಮಾಂಸ ಸಂಶೋಧನೆ ಸಂಸ್ಥೆ, ಹೈದರಾಬಾದ್ ಇವರಿಂದ ಪ್ರಾಯೋಜಿತ, “ಮಾಂಸ ಮತ್ತು ಹಾಲು ಉತ್ಪಾದನೆಯಲ್ಲಿ

ಶಿವಮೊಗ್ಗ : ಮುಂದಿನ ದಿನಗಳಲ್ಲಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಇರುವುದರಿಂದ ವಿದ್ಯಾರ್ಥಿಗಳಿಗೆ ತೊಂದರೆಯಾಗದAತೆ ನಿಗದಿತ ವೇಳಾಪಟ್ಟಿಯಂತೆ ಬಸ್ಸುಗಳನ್ನು ಬಿಡಲು ಕ್ರಮ ವಹಿಸಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷರಾದ ಮಧು ಹೆಚ್ ಎಂ ಸಂಬAಧಿಸಿದ

ಬಳ್ಳಾರಿ : ನಗರದ ವಿವಿಧೆಡೆ ಕಾರ್ಮಿಕ ಇಲಾಖೆ ಹಾಗೂ ವಿವಿಧ ಇಲಾಖೆಗಳ ಜಂಟಿ ಸಹಕಾರದೊಂದಿಗೆ ಶುಕ್ರವಾರ ದಾಳಿ ನಡೆಸಿ ಇಬ್ಬರು ಬಾಲಕಾರ್ಮಿಕ ಹಾಗೂ ಕಿಶೋರ ಕಾರ್ಮಿಕ ಮಕ್ಕಳನ್ನು ರಕ್ಷಿಸಲಾಗಿದೆ ಎಂದು ಜಿಲ್ಲಾ ಬಾಲಕಾರ್ಮಿಕ ಯೋಜನೆಯ

ಶಿವಮೊಗ್ಗ : ಆಟೋ ಚಾಲಕರು ಮತ್ತು ಪ್ರಯಾಣಿಕರ ಹಿತದೃಷ್ಟಿಯಿಂದ ನಗರದಲ್ಲಿ ಹಲವಾರು ಕಡೆಗಳಲ್ಲಿ ಸೂಡಾ ವತಿಯಿಂದ ಆಟೋ ನಿಲ್ದಾಣಗಳನ್ನು ನಿರ್ಮಿಸಲಾಗುತ್ತಿದೆ ಎಂದು ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಹೆಚ್ ಎಸ್ ಸುಂದರೇಶ್ ತಿಳಿಸಿದರು. ಶುಕ್ರವಾರ