ಪೊಲೀಸರ 15 ದಿವಸಗಳ ವೇತನ ಹೆಚ್ಚಳದ ಬಗ್ಗೆ ಪರಿಶೀಲನೆ ಮಾಡಲಾಗುವುದು : ಗೃಹ ಸಚಿವ ಡಾ.ಜಿ.ಪರಮೇಶ್ವರ | G. Parameshwara
ಬೆಳಗಾವಿ: ಪೊಲೀಸ್ ಇಲಾಖೆಯ ಎ.ಎಸ್.ಐ ಮತ್ತು ಸಿಬ್ಬಂದಿಗಳು ಪಿ.ಎಸ್.ಐ ವೃಂದದ ಪತ್ರಾಂಕಿತ ರಜಾ ದಿವಸಗಳಲ್ಲಿ ಕಾರ್ಯನಿರ್ವಹಿಸಿದ್ದಕ್ಕಾಗಿ ಪ್ರಸ್ತುತ ಲಭ್ಯವಿರುವ 15 ದಿವಸಗಳ ವೇತನವನ್ನು 30 ದಿವಸಗಳ ವೇತನಕ್ಕೆ ಪರಿಷ್ಕರಿಸುವ ಪ್ರಸ್ತಾವನೆಯು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ತಿಳಿಸಿದರು. ವಿಧಾನ ಪರಿಷತ್ತಿನ ಪ್ರಶ್ನೋತ್ತರ ಕಲಾಪದ ವೇಳೆ ಸದಸ್ಯರಾದ ಡಿ.ಟಿ.ಶ್ರೀನಿವಾಸ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಪ್ರಸ್ತುತ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ ಕೆಲವು ನಿರ್ದಿಷ್ಟ ವೃಂದದ ಸಿಬ್ಬಂದಿಗಳನ್ನೂ ಒಳಗೊಂಡಂತೆ ಪೊಲೀಸ್ ಇಲಾಖೆಯ ಪೊಲೀಸ್ ಕಾನ್ಸ್-ಟೇಬಲ್ ಮತ್ತು ಹೆಡ್ ಕಾನ್ಸ್-ಟೇಬಲ್ ವೃಂದದ ...
ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26 ನೇ ಸಾಲಿಗೆ ಪರಿಶಿಷ್ಟ ಜಾತಿ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ 12 ತಿಂಗಳ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಂಡಿದೆ. ಬೆಂಗಳೂರು ನಗರ ಜಿಲ್ಲಾ ಕಚೇರಿಯಲ್ಲಿ ಪರಿಶಿಷ್ಟ ಜಾತಿಯ 03 ಅಭ್ಯರ್ಥಿಯನ್ನು ಮೆರಿಟ್ ಹಾಗೂ ಸಂದರ್ಶನದ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ ಗೆ ಮಾಹೆಯಾನ ರೂ 15,000ಗಳ ಸ್ಟೈಪೆಂಡ್ ನೀಡಲಾಗುವುದು. ಇಲಾಖೆಯ ಕ್ಷೇತ್ರ ಪ್ರಚಾರ ಕಾರ್ಯಗಳಲ್ಲಿ, ಸುದ್ದಿ ಸಂಗ್ರಹ, ರಚನೆ ಹಾಗೂ ವಿಶೇಷ ಲೇಖನ ರಚನೆಗಳಲ್ಲಿ ತರಬೇತಿ ನೀಡಲಾಗುವುದು. ಅಭ್ಯರ್ಥಿಗಳು ಕರ್ನಾಟಕದಲ್ಲಿ ...
ಬೆಂಗಳೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ 2025-26 ನೇ ಸಾಲಿನ ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿಯ ಯುವಕರಿಗೆ ಸ್ವಯಂ ಉದ್ಯೋಗ ಹೊಂದಲು ಜಿಮ್ ಫಿಟ್ನೆಸ್ ತರಬೇತಿ ಶಿಬಿರವನ್ನು 2015 ರ ಡಿಸೆಂಬರ್ 15 ರಿಂದ 2026 ರ ಜನವರಿ 28 ರವರೆಗೆ ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತಿದೆ. ಶಿಬಿರಾರ್ಥಿಗಳಿಗೆ ಸಾಮಾನ್ಯ ವಸತಿ ವ್ಯವಸ್ಥೆ, ಊಟೋಪಹಾರ ನುರಿತ ತರಬೇತುದಾರರಿಂದ ತರಬೇತಿ ಹಾಗೂ ಕ್ರೀಡಾಗಂಟು ಅನ್ನು ಇಲಾಖೆ ವತಿಯಿಂದ ನೀಡಲಾಗುವುದು. ತರಬೇತಿ ಶಿಬಿರದಲ್ಲಿ ದ್ವಿತೀಯ ಪಿ.ಯು.ಸಿ. (ಪಾಸ್/ಫೇಲ್) ಹೊಂದಿದ 18 ವರ್ಷದಿಂದ 35 ...
ಶಿವಮೊಗ್ಗ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಕಳೆದ ಐದು ವರ್ಷಗಳಿಂದ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಶ್ರಮಿಸುತ್ತಿರುವ ಅರ್ಹ ಸಂಸ್ಥೆಗಳಿಗೆ ಹಾಗೂ ವ್ಯಕ್ತಿಯನ್ನೊಳಗೊಂಡಂತೆ ಕಲೆ, ಶಿಕ್ಷಣ, ಸಾಹಿತ್ಯ ಮತ್ತು ಕ್ರೀಡಾ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವ ಮಹಿಳೆಯರಿಗೆ 2025-26 ನೇ ಸಾಲಿನ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಹಾಗೂ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅತ್ಮಸ್ಥೈರ್ಯದಿಂದ ಹೋರಾಡಿ ಜೀವನೋಪಾಯದಿಂದ ಪಾರು ಮಾಡಿದಂತಹ ಮಹಿಳೆಯರನ್ನು ಗುರುತಿಸಿ ವೀರ ಮಹಿಳಾ ಪ್ರಶಸ್ತಿಗಳನ್ನು ನೀಡಲು ಉದ್ದೇಶಿಸಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ. ವೀರಮಹಿಳೆ ಪ್ರಶಸ್ತಿಗೆ ಅರ್ಹತೆಗಳು : 18 ರಿಂದ 45ವರ್ಷ ವಯೋಮಿತಿಯೊಳಗಿನ ಒಬ್ಬ ...
ಮೈಸೂರು: ವಿಶ್ವ ವಿಖ್ಯಾತ ಮೈಸೂರು ಅರಮನೆಯ ವರಾಹ ಗೇಟ್ನ ಮುಖ್ಯದ್ವಾರದ ಮೇಲ್ಛಾವಣಿ ಕುಸಿದು ಹೋಗಿರುವ ಘಟನೆ ಇಂದು ನಡೆದಿದೆ. ಈ ಮೂಲಕ ಭಾರೀ ಅನಾಹುತವೊಂದು ತಪ್ಪಿದಂತಾಗಿದೆ. ಇನ್ನೂ ಘಟನೆಯಲ್ಲಿ ಯಾವುದೇ ಜನತೆಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಿಲ್ಲ ಎನ್ನಲಾಗಿದೆ. ಆದರೆ ಘಟನೆಯಲ್ಲಿ ಕೆಳಗೆ ಕೆಳಗೆ ನಿಲ್ಲಿಸಿದ್ದ ಬೈಕ್ ಮೇಲೆಯೇ ಮೇಲ್ಛಾವಣಿ ಕುಸಿದು ಬೈಕ್ ಜಖಂಗೊಂಡಿದೆ ಎನ್ನಲಾಗಿದೆ. ಸ್ವಚ್ಛತಾ ಸಿಬ್ಬಂದಿ ಕುಸಿದು ಬಿದ್ದಿರುವ ಮೇಲ್ಛಾವಣಿಯ ಮಣ್ಣನ್ನು ಗುಡಿಸಿ ಬೇರೆ ಕಡೆ ಹಾಕಿದ್ದಾರೆ ಎನ್ನಲಾಗಿದೆ. Mysore Palace Main Gate Roof Collapse A Big Missed Disaster ...
ಈ 10 ಮಹಾಮಂತ್ರಗಳನ್ನು ಪಠಿಸಿದರೆ ಕಾಯಿಲೆಗಳೇ ಮಾಯ..! ಆ ಮಂತ್ರಗಳಾವುವು..? ಇಲ್ಲಿ 10 ಮಹಾಮಂತ್ರಗಳನ್ನು ಹೇಳಲಾಗಿದ್ದು, ಅದು ಎಲ್ಲಾ ಕಾಯಿಲೆಗಳಿಂದ, ಜ್ವರದಿಂದ ಮತ್ತು ತೊಂದರೆಗಳಿಂದ ನಿಮಗೆ ಮುಕ್ತಿಯನ್ನು ನೀಡುತ್ತದೆ. ಆ 10 ಮಹಾಮಂತ್ರಗಳಾವುವು..? ಇವುಗಳನ್ನು ಪಠಿಸುವುದರ ಪ್ರಯೋಜನವೇನು..? ಕಟೀಲು ಶ್ರೀ ದುರ್ಗಾಪರಮೇಶ್ವರೀ ಜ್ಯೋತಿಷ್ಯ ಫಲ ಪ್ರಧಾನ ತಾಂತ್ರಿಕರು ದೈವಜ್ಞರು ಪಂಡಿತ್ ಜ್ಞಾನೇಶ್ವರ್ ರಾವ್ 8548998564.ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಹೇಳಲಾಗುತ್ತದೆ. ನಿಮ್ಮ ಸಮಸ್ಯೆಗಳಾದ, ಆರೋಗ್ಯ, ಸಂತಾನ, ಸಾಲಬಾದೆ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸಾಲಬಾದೆ, ...
ಬೆಳಗಾವಿ: ಕ್ರೀಡಾಪಟುಗಳಿಗೆ ಪ್ರೋತ್ಸಾಹ ನೀಡುವ ದಿಸೆಯಲ್ಲಿ ಅರಣ್ಯ ಇಲಾಖೆಯಲ್ಲಿ ಶೇ. 3 ಪೊಲೀಸ್ ಇಲಾಖೆಯಲ್ಲಿ ಶೇ.3 ಹಾಗೂ ವಿವಿಧ ಇಲಾಖೆಗಳಲ್ಲಿ ಶೇ. 2 ರಷ್ಟು ಮೀಸಲಾತಿಯನ್ನು ಅನುಷ್ಠಾನಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನ ಪರಿಷತ್ ಸದಸ್ಯ ಐವಾನ್ ಡಿಸೋಜಾ ರವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದರು. ರಾಜ್ಯದಲ್ಲಿ ಕ್ರೀಡಾಪಟುಗಳಿಗೆ ಪ್ರೋತ್ಸಾಹ, ಕ್ರೀಡಾ ಸಾಧಕರಿಗೆ ಸರ್ಕಾರಿ ಉದ್ಯೋಗದಲ್ಲಿ ಮೀಸಲಾತಿ, ಕ್ರೀಡಾ ಮೂಲಸೌಕರ್ಯ ವೃದ್ಧಿ ಹಾಗೂ ಕಬ್ಬಡಿ ಕ್ರೀಡೆಗೆ ಪ್ರೋತ್ಸಾಹ ನೀಡುವ ಬಗ್ಗೆ ಮಾಹಿತಿ ಕೋರಿದ್ದರು. ರಾಜ್ಯ ಸರ್ಕಾರ ಒಲಂಪಿಕ್ಸ್, ಪಾರಾಒಲಂಪಿಕ್ಸ್, ಕಾಮನ್ವೆಲ್ತ್, ...
ರಾಮನಗರ: ಬೆಂಗಳೂರು ದಕ್ಷಿಣ (ರಾಮನಗರ) ಜಿಲ್ಲೆಯ ಶಿವನಹಳ್ಳಿಯಲ್ಲಿರುವ ಜವಾಹರ ನವೋದಯ ವಿದ್ಯಾಲಯದಲ್ಲಿ 2026-27ನೇ ಸಾಲಿಗೆ 6ನೇ ತರಗತಿ ದಾಖಲಾತಿಗೆ ಡಿ.13ರ ಶನಿವಾರ ಜಿಲ್ಲೆಯ 8 ನಿಗದಿತ ಕೇಂದ್ರಗಳಲ್ಲಿ ಪ್ರವೇಶ ಪರೀಕ್ಷೆ ನಡೆಯುತ್ತದೆ. ಪರೀಕ್ಷಾ ಕೇಂದ್ರದ ವಿವರ: ಚನ್ನಪಟ್ಟಣ ತಾಲ್ಲೂಕಿನ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಹಾಗೂ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜು, ಕನಕಪುರ ತಾಲ್ಲೂಕಿನ ಸೇಂಟ್ ಮೈಕಲ್ ಹೈಸ್ಕೂಲ್ ಹಾಗೂ ಸೇಂಟ್ ಥಾಮಸ್ ಹೈಸ್ಕೂಲ್, ಮಾಗಡಿ ತಾಲ್ಲೂಕಿನ ಸರ್ಕಾರಿ ಪದವಿ ಪೂರ್ವ ಕಾಲೇಜು, ರಾಮನಗರ ತಾಲ್ಲೂಕಿನ ಭಾರತೀಯ ಸಂಸ್ಕೃತಿ ವಿದ್ಯಾಪೀಠ ಹಾಗೂ ...
ಕನ್ನಡನಾಡು ಡಿಜಿಟಲ್ಡೆಸ್ಕ್: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಕನ್ನಡದ ಖ್ಯಾತ ನಟ ದರ್ಶನ್ ತೂಗುದೀಪ ನ್ಯಾಯಾಂಗ ಬಂಧನದಲ್ಲಿರುವಾಗಲೇ, ಅವರ ಹೊಸ ಚಿತ್ರ ದಿ ಡೆವಿಲ್ನ ಅಬ್ಬರ ಕರ್ನಾಟಕದಾದ್ಯಂತ ವ್ಯಾಪಿಸಿದೆ. ಚಿತ್ರದುರ್ಗದ 33 ವರ್ಷದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಸದ್ಯ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಏತನ್ಮಧ್ಯೆ, ದಿ ಡೆವಿಲ್ ಡಿಸೆಂಬರ್ 11 ರಂದು ಬಿಡುಗಡೆಯಾಗಿದೆ, ಕರ್ನಾಟಕದಲ್ಲಿ ಸುಮಾರು 90% ಸಿಂಗಲ್ ಸ್ಕ್ರೀನ್ಗಳನ್ನು ಚಿತ್ರಕ್ಕೆ ನಿಗದಿಪಡಿಸಲಾಗಿದೆ. ಶ್ರೀ ಜೈಮಠ ಪ್ರೊಡಕ್ಷನ್ಸ್ನ ಸುಪ್ರೀತ್ ಮತ್ತು ಬಿಕೆ ಗಂಗಾಧರ್ ವಿತರಣೆಯನ್ನು ನಿರ್ವಹಿಸುತ್ತಿದ್ದಾರೆ. ಇದನ್ನು ಮಿಸ್ ಮಾಡದೇ ಓದಿ: 946 ಅಂಗನವಾಡಿ ...
ಬೆಂಗಳೂರು : ಎಸ್ ಎಸ್ ಎಲ್ ಸಿ ಪಾಸಾದ ಮಹಿಳೆಯರಿಗೆ ಸಿಹಿಸುದ್ದಿ, ತುಮಕೂರು ಜಿಲ್ಲೆಯಲ್ಲಿನ ಖಾಲಿ ಇರುವ 117 ಅಂಗನವಾಡಿ ಕಾರ್ಯಕರ್ತೆ ಹಾಗೂ 829 ಅಂಗನವಾಡಿ ಸಹಾಯಕಿಯರ ಗೌರವಧನ ಸೇವಾ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ನೇಮಕಾತಿಯ ಪರಿಷ್ಕೃತ ಮಾರ್ಗಸೂಚಿಯಂತೆ ಮಾನ್ಯ ಜಿಲ್ಲಾಧಿಕಾರಿಗಳು, ತುಮಕೂರು ಜಿಲ್ಲೆ ಇವರ ಅನುಮೋದನೆಯಂತೆ ತುಮಕೂರು ಜಿಲ್ಲೆಯ 11 ತಿರು ಅಭಿವೃದ್ಧಿ ಯೋಜನೆಗಳಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಯ ಗೌರವಧನ ಸೇವೆಯ ಹುದ್ದೆಗಳನ್ನು ...
















Follow Me