ಶಿವಮೊಗ್ಗ: ದೂರುದಾರರಾದ ಕಾಶಿಪುರದ ಎಸ್.ಮನೋಜ್ ಇವರು ಬ್ರಾö್ಯಂಚ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಶಿವಮೊಗ್ಗ ಹಾಗೂ ರೀಜನಲ್ ಮ್ಯಾನೇಜರ್, ರಿಲಯನ್ಸ್ ರಿಟೇಲ್ ಲಿಮಿಟೆಡ್, ಬೆಂಗಳೂರು ಇವರುಗಳ ವಿರುದ್ಧ ಲ್ಯಾಪ್ಟಾಪ್ ರಿಪೇರಿಗೆ ಸಂಬAಧಿಸಿದ ಸೇವಾನ್ಯೂನ್ಯತೆ ಕುರಿತು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗಕ್ಕೆ ಸಲ್ಲಿಸಿದ ದೂರನ್ನು ಆಲಿಸಿದ ಆಯೋಗ 45 ದಿನಗಳ ಒಳಗೆ ರಿಪೇರಿ ಮಾಡಿಕೊಡುವಂತೆ ಇಲ್ಲವಾದಲ್ಲಿ ಸೂಕ್ತ ಪರಿಹಾರ ನೀಡುವಂತೆ ಆದೇಶಿಸಿದೆ. ಇದನ್ನು ಮಿಸ್ ಮಾಡದೇ ಓದಿ: ಪಂದ್ಯ ಧರ್ಮಶಾಲಾದಿಂದ ಅಹಮದಾಬಾದ್ಗೆ ಸ್ಥಳಾಂತರ ದೂರುದಾರರು ತಮ್ಮ ಮಗನ ವಿದ್ಯಾಭ್ಯಾಸಕ್ಕಾಗಿ 1ನೇ ಎದುರುದಾರರಿಂದ ದಿನಾಂಕ:12/05/2022 ರಂದು ...
ಬೆಂಗಳೂರು: ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಭಾರತ ಆಪರೇಷನ್ ಸಿಂಧೂರ (Operation Sindhura) ಎನ್ನುವ ಹೆಸರಿನಡಿಯಲ್ಲಿ ಪಾಕ್ ಮೇಲೆ ಭಾರತದ (india) ಸೇನೆ ಮುಗಿ ಬೀಳುತ್ತಿದ್ದು, ಪಾಕ್ಗೆ ನಡುಕ ಹುಟ್ಟಿಸಿದೆ. ಈ ನಡುವೆ ಮೊನ್ನೆ ಸಿಂಧೂರದ ಭಾಗವಾಗಿ ಎಲ್ಲಾ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಸಲು ಸೂಚನೆ ನೀಡಿದ್ದಾರೆ. ಭಾರತೀಯ ಸೇನೆಯ ಹೆಸರಿನಲ್ಲಿ ವಿಶೇಷ ಪೂಜೆ ನಡೆಸಲು ಸಚಿವ ರಾಮಲಿಂಗರೆಡ್ಡಿಯವರು ಆದೇಶದಂತೆ ರಾಜ್ಯದ ದೇವಸ್ಥಾನಗಳಲ್ಲಿ ಪೂಜೆ ನಡೆಯಲಿದೆ. ಈ ನಡುವೆ ನಾಳೆ ಶುಕ್ರವಾರ(may 09) ವಿಶೇಷ ಪ್ರಾರ್ಥನೆ ಸಲ್ಲಿಸುವಂತೆ ಸಚಿವ ಬಿ ...
ಮಂಡ್ಯ: ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ (Chief Minister ) ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮದ್ದೂರು ಕಾಫಿ ಡೇ ಹತ್ತಿರದ ಗೆಜ್ಜಲಗೆರೆ ಹೆಲಿಪ್ಯಾಡ್ ನಲ್ಲಿ ಬಂದಿಳಿದು ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮವದರೊಂದಿಗೆ ಮಾತನಾಡಿದರು. ಎಲ್ಲೆಡೆ ಎಚ್ಚರಿಕೆ: ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ದೇವಾಲಯಗಳಲ್ಲಿ ಪೂಜೆ: ಮುಜರಾಯಿ ಇಲಾಖೆ ...
ರಾಮನಗರ: ಗ್ರಾಮೀಣ ಭಾಗದಲ್ಲಿ ಮನೆ ಮನೆಗೆ ನೀರು ಪೂರೈಸುವ ಅತ್ಯಂತ ಮಹತ್ವಪೂರ್ಣ ಯೋಜನೆಯಾದ ಜಲಜೀವನ್ ಮಿಷನ್ ಕಾಮಗಾರಿಗಳನ್ನು ಗಂಭೀರವಾಗಿ ಪರಿಗಣಿಸಿ ಕೂಡಲೇ ಅವುಗಳನ್ನು ಪೂರ್ಣಗೊಳಿಸಲು ಅಗತ್ಯ ಕಮವಹಿಸುವಂತೆ ಸಂಸದರಾದ ಡಾ. ಸಿ.ಎನ್. ಮಂಜುನಾಥ್ ಅವರು ಸಂಬಂಧಿಸಿದ ಅಧಿಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಅವರು ಮೇ 7ರ ಬುಧವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಕೇಂದ್ರ ಪುರಸ್ಕೃತ ಯೋಜನೆಗಳ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿರು. ಜೆಎಂಎಂ ಯೋಜನೆಯಲ್ಲಿ ಇದೂವರೆಗೆ ರಾಮನಗರ (Ramanagara) ಹಾಗೂ ...
ಬೆಂಗಳೂರು: ದೇಶದ ಸೇನಾಪಡೆ ಪಾಕಿಸ್ತಾನ ಹಾಗೂ ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿರುವ ಉಗ್ರಗಾಮಿಗಳ ನೆಲೆಗಳನ್ನು ನಾಶಗೊಳಿಸಿ ನಮ್ಮ ಯೋಧರು ಪರಾಕ್ರಮ ಮೆರೆದಿದ್ದಾರೆ. ಇದು ಇಡೀ ದೇಶವೇ ಹೆಮ್ಮೆಪಡುವ ವಿಷಯ. ದೇಶದ ಸೇನಾಪಡೆಯ ಪರಾಕ್ರಮಕ್ಕೆ ನಾನು ದೇಶದ ಮತ್ತು ರಾಜ್ಯದ ಪರವಾಗಿ ಅಭಿನಂದನೆ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಗೃಹ ಕಚೇರಿ ಕಾವೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಭದ್ರತೆ ವಿಷಯದಲ್ಲಿ ಯಾವುದೇ ರಾಜಿ ಸಾಧ್ಯವಿಲ್ಲ. ಈ ದಾಳಿಯನ್ನು ಎಲ್ಲರೂ ಬೆಂಬಲಿಸಿದ್ದೇವೆ. ಇದು ಪಾಕಿಸ್ತಾನಕ್ಕೆ ಎಚ್ಚರಿಕೆಯ ಗಂಟೆಯಾಗಿದೆ. ನಮ್ಮ ಸರ್ಕಾರ ನೂರಕ್ಕೆ ನೂರರಷ್ಟು ಸೇನೆ ...
ಬೆಂಂಗಳೂರು: 2025-26ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಕೆಜಿಬಿವಿ, ಕೆಕೆಜಿಬಿವಿ, ನೇತಾಜಿ ಸುಭಾಷ್ ಚಂದ್ರ ಬೋಸ್ ಆವಾಸೀಯ ವಿದ್ಯಾಲಯ ವಸತಿ ಶಾಲೆ / ನಿಲಯಗಳಲ್ಲಿ ವಿದ್ಯಾರ್ಥಿಗಳ ಪ್ರವೇಶಾತಿಗೆ ಆನ್ಲೈನ್ ಮತ್ತು ಆಫ್ಲೈನ್ ಮೂಲಕ ದಾಖಲಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿ (Applications invited)ದೆ. ಅರ್ಜಿ ಸ್ವೀಕರಿಸುವ ಪ್ರಕ್ರಿಯೆಯನ್ನು 2025 ಮೇ 02 ರಿಂದ 20 ರವರೆಗೆ ಬೆಳಿಗ್ಗೆ 10.00 ರಿಂದ ಮಧ್ಯಾಹ್ನ 1.00 ಗಂಟೆಯವರೆಗೆ ನಿಗದಿಪಡಿಸಿದ್ದು, ಪ್ರವೇಶಾತಿ ಬಯಸುವ ತರಗತಿಗಳಿಗೆ ಆಯಾ ವಸತಿ ಶಾಲೆಗಳಲ್ಲಿ (Residential School) ಆಪ್ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿರುತ್ತದೆ. ಆಸಕ್ತ ವಿದ್ಯಾರ್ಥಿಗಳು ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಚಾಲಕ-ಕಂ-ನಿರ್ವಾಹಕ ಹುದ್ದೆಗೆ ( Driver–Conductor) ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ (Driving Career) ಪರೀಕ್ಷೆಯನ್ನು 2024ನೇ ಡಿಸೆಂಬರ್ 16 ರಿಂದ ನಡೆಸಲಾಗುತ್ತಿದ್ದು, ಈ ಸಂಬಂಧ ಎಲ್ಲಾ ಅಭ್ಯರ್ಥಿಗಳಿಗೆ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ನಿಗದಿತ ದಿನಾಂಕದಂದು ಹಾಜರಾಗಲು Hassanಸಂದೇಶ / ಪತ್ರಿಕಾ ಪ್ರಕಟಣೆ ಹಾಗೂ ನಿಗಮದ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಣೆ ನೀಡುವ ಮೂಲಕ ಮಾಹಿತಿಯನ್ನು ನೀಡಲಾಗಿತ್ತು. ಆದರೆ, ಕೆಲವೊಂದು ಅಭ್ಯರ್ಥಿಗಳು ಗೈರುಹಾಜರಾಗಿರುವುದರಿಂದ ಅವರಿಗೆ ...
ಬೆಂಗಳೂರು: ತಾಂತ್ರಿಕ ಶಿಕ್ಷಣ ಇಲಾಖೆಯ 2025-26ನೇ ಸಾಲಿಗೆ ರಾಜ್ಯದ ಸರ್ಕಾರಿ, ಅನುದಾನಿತ ಪಾಲಿಟೆಕ್ನಿಕ್ಗಳಲ್ಲಿನ (Polytechnic) ಅನುದಾನಿತ ಕೋರ್ಸುಗಳಿಗೆ ಹಾಗೂ ಖಾಸಗಿ ಪಾಲಿಟೆಕ್ನಿಕ್ಗಳು ಸ್ವ-ಇಚ್ಛೆಯಿಂದ ಆದ್ಯರ್ಪಣೆ ಮಾಡಿರುವ ಸೀಟುಗಳಿಗೆ ಎರಡು ವಿಧಾನದಲ್ಲಿ ಮೆರಿಟ್ ಆಧಾರಿತ ಆನ್ ಲೈನ್ ಮತ್ತು ಮೆರಿಟ್ ಆಧಾರಿತ ಆಫ್ಲೈನ್ ಮೂಲಕ ಪ್ರಥಮ ಸೆಮಿಸ್ಟರ್ ಡಿಪ್ಲೋಮಾ ಪ್ರವೇಶಕ್ಕಾಗಿ ಎಸ್.ಎಸ್.ಎಲ್.ಸಿ / (S.S.L.C.) ತತ್ಸಮಾನ ಪರೀಕ್ಷೆಯಲ್ಲಿ ಉತ್ರ್ತೀಣರಾಗಿ ಒಟ್ಟಾರೆ ಶೇ.35 ಅಂಕಗಳನ್ನು ಪಡೆದಿರುವ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ತಾಂತ್ರಿಕ ಶಿಕ್ಷಣ ಇಲಾಖೆಯ (Department of Technical Education) ವೆಬ್ಸೈಟ್ www.dtetech.karnataka.gov.in/kartechnical ನಿಂದ ...
ಬೆಂಗಳೂರು: 65 ವರ್ಷದ ಅಥವಾ ಮೇಲ್ಪಟ್ಟ ವಯಸ್ಸಿನ ಹಿರಿಯ ಜೀವಗಳನ್ನು ಆರ್ಥಿಕ ಸಂಕಷ್ಟದಿಂದ ಪಾರು ಮಾಡುವ ನಿಟ್ಟಿನಲ್ಲಿ ಸಂಧ್ಯಾ ಸುರಕ್ಷಾ ಯೋಜನೆ (Sandhya Suraksha Yojana) ಯನ್ನು ರಾಜ್ಯ ಸರ್ಕಾರವು ಜಾರಿಗೆ ತಂದಿದೆ. ಈ ಮೂಲಕ ಹಿರಿಯ ಜೀವಗಳಿಗೆ ನೆಮ್ಮದಿಯ ಜೀವನವನ್ನು ನಡೆಸಲು ಅವಕಾಶ ನೀಡಿದೆ. ದಿನಾಂಕ:2-7-2007 ರಿಂದ ಮಾಸಾಶನವನ್ನು ರಾಜ್ಯ ಸರ್ಕಾರವು ಪ್ರಾರಂಭಿಸಲಾಗಿದೆ. ಕೆಳಕಂಡ ವ್ಯಕ್ತಿಗಳು ಈ ಮಾಸಾಶನವನ್ನು ಅರ್ಹರಾಗಿರುತ್ತಾರೆ ಮತ್ತು ಇದನ್ನು ಪಡೆದುಕೊಳ್ಳಬಹುದಾಗಿದೆ. ಇದನ್ನು ಮಿಸ್ ಮಾಡದೇ ಓದಿ: ಆಪರೇಷನ್ ಸಿಂಧೂರ್ ಬಗ್ಗೆ ಮಾಹಿತಿ ನೀಡಿದ ಅಧಿಕಾರಿಗಳಾದ ಸೋಫಿಯಾ ಖುರೇಷಿ ಮತ್ತು ...
ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ ನೀರು ಹರಿಸುವುದನ್ನು ಮುಂದುವರೆಸಲಾಗುವುದು. ಸಾರ್ವಜನಿಕ ಹಿತದೃಷ್ಟಿಯಿಂದ ಕಾಲುವೆ ಪಾತ್ರಗಳಲ್ಲಿ ಸಾರ್ವಜನಿಕರು ಮತ್ತು ರೈತರು ತಿರುಗಾಡುವುದು, ದನಕರುಗಳನ್ನು ತೊಳೆಯುವುದು ಮತ್ತು ದೈನಂದಿನ ಚಟುವಟಿಕೆ ಮಾಡುವುದನ್ನು ನಿಷೇಧಿಸಲಾಗಿದ್ದು, ಭದ್ರಾ ಅಚ್ಚುಕಟ್ಟಿನಲ್ಲಿ ಬರುವ ರೈತರು ಇಲಾಖೆಯೊಂದಿಗೆ ಸಹಕರಿಸಲು ಕೋರಲಾಗಿದೆ.2024-25ನೇ ಸಾಲಿನ ಬೇಸಿಗೆ ಬೆಳೆಗಳಿಗೆ ನಿಗಧಿತ ವಿತರಣಾ ನಾಲೆಗಳಲ್ಲಿ ಕಾರ್ಯಪಾಲಕ ಇಂಜಿನಿಯರ್ಗಳು ನಿರ್ಧರಿಸಿರುವ ಆಂತರಿಕ ...
Follow Me