
ಶಿವಮೊಗ್ಗ: ಭದ್ರಾ ಬಲ ಮತ್ತು ಎಡೆದಂಡೆ ಕಾಲುವೆಗಳಿಗೆ ನೀರು ಮುಂದುವರಿಕೆ
ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ

ಶಿವಮೊಗ್ಗ: ಅಚ್ಚುಕಟ್ಟು ವ್ಯಾಪ್ತಿಯ ಬೆಳೆಗಳು ಕಟಾವಿಗೆ ಬರಲು ಇನ್ನೂ ಹೆಚ್ಚಿನ ಕಾಲಾವಕಾಶ ಬೇಕಾಗಿರುವುದರಿಂದ ರೈತರ ಬೇಡಿಕೆಯಂತೆ ಭದ್ರಾ ಜಲಾಶಯದ ಎಡದಂಡೆ ನಾಲೆಯಲ್ಲಿ ಮೇ 10 ರವರೆಗೆ ಮತ್ತು ಬಲದಂಡೆ ನಾಲೆಯಲ್ಲಿ ಮೇ 18 ರವರೆಗೆ

ಶಿವಮೊಗ್ಗ: 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ತುಟ್ಟಿಭತ್ಯೆಯನ್ನು ಜನವರಿ 1ರಿಂದಲೇ ಪೂರ್ವಾನ್ವಯವಾಗುವಂತೆ ಶೇ 1.50ರಷ್ಟು ಹೆಚ್ಚಳ ಮಾಡುವುದರ ಬಗ್ಗೆ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಆದೇಶದಲ್ಲಿ ಉಲ್ಲೇಖ ಮಾಡಲಾಗಿರುವಂತೆ (1) ದಿನಾಂಕ: 23.08.2024ರ ಸರ್ಕಾರಿ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಾಗೂ ನಿವೃತ್ತರ ನೌಕರರಿಗೆ ರಾಜ್ಯ ಸರ್ಕಾರಿ ಸಿಹಿ ಸುದ್ದಿಯನ್ನು ನೀಡಿದ್ದು, ಈ ಬಾರಿ ತುಟ್ಟಿಭತ್ಯೆಯನ್ನು ಶೇ 1.50ರಷ್ಟು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ಸರ್ಕಾರದ ಮುಖ್ಯಮಂತ್ರಿ

ಹುಬ್ಬಳ್ಳಿ: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಘಟನೆಯಲ್ಲಿ ಸಾವನ್ನಪ್ಪಿರುವವರು ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದವರು ಎಂದು ತಿಳಿದು ಬಂದಿದೆ. ಘಟನ ಸ್ಥಳಕ್ಕೆ ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣಾ

ಶಿವಮೊಗ್ಗ: ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಸಂಘವು ಮೇ 06 ರ ಮಂಗಳವಾರದAದು ಡಿ.ಸಿ.ಕಾಂಪೌAಡ್ನಲ್ಲಿರುವ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ

ಬೆಂಗಳೂರು: ಚುನಾವಣಾ ಪ್ರಣಾಳಿಕೆಯಲ್ಲಿ ನಾವು ಘೋಷಿಸಿದ್ದಂತೆ ಒಳಮೀಸಲಾತಿ ಜಾರಿಗೆ ನಾವು ಬದ್ದ. ಈ ದಿಕ್ಕಿನಲ್ಲಿ ಇವತ್ತಿನಿಂದ ಮಹತ್ವದ ಹೆಜ್ಜೆ ಇಟ್ಟಿದ್ದೇವೆ. ಮೂರೂ ಹಂತಗಳಲ್ಲಿ ವೈಜ್ಞಾನಿಕ ದತ್ತಾಂಶ ಸಂಗ್ರಹ ನಡೆಯಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah)

ಕೊಪ್ಪಳ: ಸ್ಪರ್ಧಾತ್ಮಕ ಯುಗದಲ್ಲಿ ಓದಿನೊಂದಿಗೆ ಕ್ರೀಡೆಯಲ್ಲೂ ಭಾಗಿಯಾಗುವುದು ಬಹುಮುಖ್ಯ. ಜಿಲ್ಲಾಮಟ್ಟದಲ್ಲಿ ಮೊದಲ ಬಾರಿಗೆ ಚೆಸ್ ತರಬೇತಿ ಶಿಬಿರ ಹಾಗೂ ಸ್ಪರ್ಧೆ ಏರ್ಪಡಿಸಿದ್ದು ಶ್ಲಾಘನೀಯ ಎಂದು ಕೊಪ್ಪಳ ಮೀಡಿಯಾ ಕ್ಲಬ್ ಅಧ್ಯಕ್ಷರು ಹಾಗೂ ಪತ್ರಕರ್ತರ ರವೀಂದ್ರ

ಬೆಂಗಳೂರು: ಹೊಸ ಪಡಿತರ (Ration Card |) ಚೀಟಿಗೆ ಅರ್ಜಿ ಸಲ್ಲಿಸಲು ಕೊನೆಯ ಅವಕಾಶವನ್ನು ನೀಡಲಾಗಿದ್ದು, ಮೇ.5 ಅಂದರೆ ನಾಳೆ ಮಧ್ಯಾಹ್ನ 1 ರಿಂದ 3 ರ ವರೆಗು, ahara.kar.nic.inನಲ್ಲಿ ಅಥವಾ ಸೇವಾಸಿಂಧು ಪೋರ್ಟಲ್

ಬಾಗಲಕೋಟೆ: ಸಾಮೂ***ಹಿಕ ಹತ್ಯೆ, ದೊಡ್ಡ ದೊಡ್ಡ ನಾಯಕರಿಗೆ ಅಪಾ***ಯವಾಗಲಿದೆ ಅಂತ ಅರಸಿಕೇರೆಯ ಕೋಡಿಮಠದ ಸ್ವಾಮೀಜಿ (kodi mutt swamiji) ಭ**ಯಾನಕ ಭವಿಷ್ಯ ನುಡಿಸಿದ್ದಾರೆ. ಅವರು ಬಾಗಲಕೊಟೆಯಲ್ಲಿಂದು ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದರು.