ರಾಯಚೂರು: ನಟ ಯುವ ರಾಜ್ಕುಮಾರ್ ಅವರು ಗುರುರಾಯರ (Mantralayam) ದರ್ಶನ ಪಡೆದು, ಬಳಿಕ ರಾಯಚೂರಿನ ಹನುಮಾನ್ ದೇವಾಲಯದಲ್ಲಿ(Hanuman) ವಿಶೇಷ ಪೂಜೆ ಸಲ್ಲಿಸಿದ್ದಾರೆ. ಇಂದು ಎಕ್ಕಸಿನಿಮಾ ಯಶಸ್ಸಿಗಾಗಿ ನಟ ಯುವ ರಾಜ್ಕುಮಾರ್(Yuva Rajkumar) ಮಂತ್ರಾಲಯಕ್ಕೆ ಭೇಟಿ ನೀಡಿ ಗುರು ರಾಯರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದ್ದಾರೆ ಅಂತ ತಿಳಿದು ಬಂದಿದೆ. ಇದನ್ನು ಮಿಸ್ ಮಾಡದೇ ಓದಿ: ದ್ವಿಚಕ್ರವಾಹನ ಸವಾರರೇ ಗಮನಿಸಿ: ಇನ್ಮುಂದೆ ಈ ರೀತಿಯ ಹೆಲ್ಮೆಟ್ ಧರಿಸುವುದು ಕಡ್ಡಾಯ…! ಈ ವೇಳೆ ರಾಯಚೂರಿನಲ್ಲಿ (Raichur) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಾವು ಹೊಸ ಕೆಲಸವನ್ನು ...
Follow Me