ನವದೆಹಲಿ: ಭಾರತದ ವೇಗಿ ಆಕಾಶ್ ದೀಪ್ (Akash Deep) ಅವರ ಸಹೋದರಿ ಅಖಂಡ್ ಜ್ಯೋತಿ ಸಿಂಗ್, ಎಡ್ಜ್ಬಾಸ್ಟನ್ನಲ್ಲಿ ತಮ್ಮ ಸಹೋದರನ ವೀರೋಚಿತ ಪ್ರದರ್ಶನಕ್ಕೆ ಪ್ರತಿಕ್ರಿಯಿಸುವಾಗ ಭಾವುಕರಾಗಿದ್ದಾರೆ . ಇದೇ ವೇಳೇ ಆಕಾಶ್ ದೀಪ್ ಅವರು ಇಂಗ್ಲೆಂಡ್ ವಿರುದ್ಧದ ಪಂದ್ಯ ಗೆಲ್ಲುವ ಪ್ರದರ್ಶನವನ್ನು ಆಕಾಶ್ ದೀಪ್ ಕ್ಯಾನ್ಸರ್ನಿಂದ(Cancer) ಬಳಲುತ್ತಿರುವ ತಮ್ಮ ಸಹೋದರಿಗೆ ಅರ್ಪಿಸಿದರು. ಇದನ್ನು ಮಿಸ್ ಮಾಡದೇ ಓದಿ: ಈ ಎಲ್ಲಾ ವಸ್ತುಗಳ ಮೇಲೆ ಸಿಗಲಿದೆ 80% ವರೆಗೆ ರಿಯಾಯಿತಿ ಇದನ್ನು ಮಿಸ್ ಮಾಡದೇ ಓದಿ: ಸ್ವಂತ ಮನೆ ಇಲ್ಲದವರಿಗೆ ರಾಜ್ಯ ಸರ್ಕಾರದಿಂದ ಗುಡ್ನ್ಯೂಸ್: ಹೊಸ ...
ನವದೆಹಲಿ: ಶುಕ್ರವಾರ (ಜುಲೈ 4) ನಡೆದ ಐದು ಪಂದ್ಯಗಳ ಸರಣಿಯ ಮೂರನೇ ಟಿ20 ಪಂದ್ಯದಲ್ಲಿ ಭಾರತವನ್ನು ಇಂಗ್ಲೆಂಡ್ (England) ಐದು ರನ್ಗಳಿಂದ ಸೋಲಿಸಿ ಜಯಗಳಿಸಿತು. ಲಂಡನ್ನ (London) ದಿ ಓವಲ್ನಲ್ಲಿ ನಡೆದ ಪಂದ್ಯದಲ್ಲಿ, ಸ್ಮೃತಿ ಮಂಧಾನ (Smriti Mandhana) ಅವರ ಅರ್ಧಶತಕದ ಹೊರತಾಗಿಯೂ ಭಾರತವನ್ನು 20 ಓವರ್ಗಳಲ್ಲಿ 5 ವಿಕೆಟ್ಗೆ 166 ರನ್ಗಳಿಗೆ ಕಟ್ಟಿಹಾಕುವ ಮೂಲಕ ಇಂಗ್ಲೆಂಡ್ ಯಶಸ್ವಿಯಾಗಿದೆ. ಇಂಗ್ಲೆಂಡ್ ನೀಡಿದ್ದ 172 ರನ್ಗಳನ್ನು ಬೆನ್ನತ್ತುವಲ್ಲಿ ಟೀಮ್ ಇಂಡಿಯ (India) ವಿಫಲವಾಗಿದೆ. ಲಾರೆನ್ ಬೆಲ್ (4-0-37-1) ಎಸೆದ ಪಂದ್ಯದ ಕೊನೆಯ ಓವರ್ನಲ್ಲಿ ಭಾರತಕ್ಕೆ (india) ...
ನವದೆಹಲಿ: ಮೇ 11 ರಂದು ಪಂಜಾಬ್ ಕಿಂಗ್ಸ್ ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯವನ್ನು ಧರ್ಮಶಾಲಾದಿಂದ ಅಹಮದಾಬಾದ್ಗೆ ಸ್ಥಳಾಂತರಿಸಲಾಗಿದೆ ಎಂದು ಐಪಿಎಲ್ ಗುರುವಾರ ದೃಢಪಡಿಸಿದೆ. ವ್ಯವಸ್ಥಾಪನಾ ಸವಾಲುಗಳಿಂದಾಗಿ ಸ್ಥಳ ಬದಲಾವಣೆ ಅನಿವಾರ್ಯವಾಗಿದೆ ಎಂದು ಐಪಿಎಲ್ ಪ್ರಕಟಣೆ ತಿಳಿಸಿದೆ. ಪಂದ್ಯವು ಭಾರತೀಯ ಕಾಲಮಾನ ಮಧ್ಯಾಹ್ನ 3:30 ಕ್ಕೆ ಪ್ರಾರಂಭವಾಗಲಿದ್ದು, ಎರಡೂ ತಂಡಗಳು ತಮ್ಮ ಪ್ಲೇಆಫ್ ಮಹತ್ವಾಕಾಂಕ್ಷೆಯನ್ನು ಹೆಚ್ಚಿಸಲು ಗೆಲುವಿನ ಮೇಲೆ ಕಣ್ಣಿಟ್ಟಿವೆ. ಪ್ಲೇ ಆಫ್ಗೆ ನಿರ್ಣಾಯಕ ರೇಸ್ ಮಧ್ಯೆ ಪಂದ್ಯವನ್ನು ಮುಂದೂಡಲಾಗುವುದಿಲ್ಲ ಅಥವಾ ರದ್ದುಗೊಳಿಸಲಾಗುವುದಿಲ್ಲ ಎಂದು ಖಚಿತಪಡಿಸಿಕೊಳ್ಳಲು ಬಿಸಿಸಿಐ ಎಲ್ಲಾ ಆಯ್ಕೆಗಳನ್ನು ಅನ್ವೇಷಿಸುತ್ತಿದೆ ಎಂದು ಖಾಸಗಿ ...
ನವದೆಹಲಿ: ರೋಹಿತ್ ಶರ್ಮಾ ಟೆಸ್ಟ್ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ಕ್ರಿಕೆಟಿಗನನ್ನು ನಾಯಕತ್ವದಿಂದ ತೆಗೆದುಹಾಕಲಾಗಿದೆ ಎಂಬ ವರದಿಗಳು ಹೊರಬಂದ ನಂತರ ಈ ಘಟನೆ ನಡೆದಿದೆ. ಇನ್ಸ್ಟಾಗ್ರಾಮ್ ಸ್ಟೋರಿ ಪೋಸ್ಟ್ ಮೂಲಕ ಅವರು ತಮ್ಮ ನಿರ್ಧಾರವನ್ನು ಘೋಷಿಸಿರುವ ಅವರು , ಅಲ್ಲಿ ಅವರು “ಎಲ್ಲರಿಗೂ ನಮಸ್ಕಾರ, ನಾನು ಟೆಸ್ಟ್ ಕ್ರಿಕೆಟ್ನಿಂದ ನಿವೃತ್ತನಾಗುತ್ತಿದ್ದೇನೆ ಎಂದು ಹಂಚಿಕೊಳ್ಳಲು ಬಯಸುತ್ತೇನೆ. ಬಿಳಿ ಬಟ್ಟೆಯಲ್ಲಿ ನನ್ನ ದೇಶವನ್ನು ಪ್ರತಿನಿಧಿಸುವುದು ಸಂಪೂರ್ಣ ಗೌರವವಾಗಿತ್ತು. ವರ್ಷಗಳಿಂದ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲಕ್ಕೆ ಧನ್ಯವಾದಗಳು. ನಾನು ಏಕದಿನ ಮಾದರಿಯಲ್ಲಿ ಭಾರತವನ್ನು ಪ್ರತಿನಿಧಿಸುವುದನ್ನು ಮುಂದುವರಿಸುತ್ತೇನೆ ಅಂತ ...
ನವದೆಹಲಿ: ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ ಪಂದ್ಯದಲ್ಲಿ ಆರ್ಸಿಬಿ 6 ವಿಕೆಟ್ಗಳಿಂದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಅಮೋಘ ಗೆಲುವು ಕಂಡಿದೆ. ಈ ಮೂಲಕ ತವರು ನೆಲದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ದ ಹೀನಾಯ ಸೋಲು ಕಂಡಿದ್ದ ಆರ್ಸಿಬಿ ಭಾನುವಾರ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಅದರದ್ದೇ ಆದ ನೆಲದಲ್ಲಿ ಸೋಲಿಸುವ ಮೂಲಕ ತನ್ನ ಸೇಡನ್ನು ತೀರಿಸಿಕೊಂಡಿದೆ.ಇನ್ನೂ ಗೆಲುವಿನೊಂದಿಗೆ ಆರ್ರ್ಸಿಬಿ ತಂಡವು ಅಂಕಪಟ್ಟಿಯಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದು, ಈ ಮೂಲಕ ಪ್ಲೇ ಆಪ್ಗೆ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳುವತ್ತ ದಾಪುಗಾಲು ಹಾಕುತ್ತಿದೆ. ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ...
ಜೈಪುರ: ಇಂದು ನಡೆಯುತ್ತಿರುವ ಇಂಡಿಯನ್ ಪ್ರೀಮಿಯರ್ ಲೀಗ್ (Indian Premier League) ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದಾರ್ ಟಾಸ್ ಗೆದ್ದು ಆತಿಥೇಯ ಪಂಜಾಬ್ ಕಿಂಗ್ಸ್ ()Punjab Kings) ವಿರುದ್ಧ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು. ಮೊನ್ನೆ ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಗೆಲುವು ಕಂಡಿತು. ಇಂದು ನಡೆಯುತ್ತಿರುವ ಪಂದ್ಯದಲ್ಲಿ ಲಿಯಾಮ್ ಲಿವಿಂಗ್ಸ್ಟೋನ್ ಬದಲಿಗೆ ವೆಸ್ಟ್ ಇಂಡೀಸ್ ಬೌಲಿಂಗ್ ಆಲ್ರೌಂಡರ್ ರೊಮಾರಿಯೊ ಶೆಫರ್ಡ್ ಅವರನ್ನು ಬೆಂಗಳೂರು ರಾಯಲ್ಸ್ ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಈ ನಡುವೆ ಅಂಕಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿರುವ ಪಂಜಾಬ್ ತನ್ನ ...
ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2025 ರ 34 ನೇ ಪಂದ್ಯಕ್ಕೆ ವೇದಿಕೆ ಸಿದ್ಧವಾಗಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಏಪ್ರಿಲ್ 18ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂಜಾಬ್ ಕಿಂಗ್ಸ್ ತಂಡವನ್ನು ಎದುರಿಸಲಿದೆ. ಆರ್ಸಿಬಿ ಮತ್ತು ಪಿಬಿಕೆಎಸ್ ಎರಡೂ ತಮ್ಮ ಇತ್ತೀಚಿನ ಪಂದ್ಯಗಳಲ್ಲಿ ಮುಖಾಮುಖಿಯ ಪಂದ್ಯಗಳಲ್ಲಿ ಹೆಚ್ಚಿನ ಗೆಲುವು ಕಾಣುತ್ತಿರುವುದರಿಂದ ಇಂದಿನ ಪಂದ್ಯ ಹೆಚ್ಚಿನ ಕೂತಹಲವನ್ನು ಪಡೆದುಕೊಂಡಿರುವುದರಲ್ಲಿ ಸುಳ್ಳಲ್ಲ. ಐಪಿಎಲ್ ಕರ್ನಾಟಕ ಜೈಪುರದ ಸವಾಯಿ ಮಾನ್ಸಿಂಗ್ ಕ್ರೀಡಾಂಗಣದಲ್ಲಿ ಸಂಜು ಸ್ಯಾಮ್ಸನ್ ನೇತೃತ್ವದ ತಂಡವನ್ನು ಎದುರಿಸಿದ ಬೆಂಗಳೂರು ಪಂದ್ಯದುದ್ದಕ್ಕೂ ಅಸಾಧಾರಣವಾಗಿ ಪ್ರದರ್ಶನ ನೀಡಿ ಅದ್ಭುತ ಗೆಲುವು ...
ನವದೆಹಲಿ: ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಗುರುವಾರ ದಕ್ಷಿಣ ಆಫ್ರಿಕಾದಲ್ಲಿ ನಡೆದ ಎನ್ಡಬ್ಲ್ಯೂಯು ಪೊಚ್ ಆಹ್ವಾನಿತ ಪಂದ್ಯಾವಳಿಯಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ 2025 ರ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. 84.52 ಮೀಟರ್ ದೂರ ಎಸೆದ ನೀರಜ್, ಸ್ಥಳೀಯ ಪ್ರತಿಸ್ಪರ್ಧಿಗಳಾದ ಡೌ ಸ್ಮಿತ್ (82.44 ಮೀ) ಮತ್ತು ಡಂಕನ್ ರಾಬರ್ಟ್ಸನ್ (71.22 ಮೀ) ಅವರನ್ನು ಸುಲಭವಾಗಿ ಸೋಲಿಸಿ ಅಗ್ರಸ್ಥಾನ ಪಡೆದರು. ಅವರು ಬುಧವಾರ ನಡೆದ ವಿಶ್ವ ಅಥ್ಲೆಟಿಕ್ಸ್ ಕಾಂಟಿನೆಂಟಲ್ ಟೂರ್ ಚಾಲೆಂಜರ್ ಸ್ಪರ್ಧೆಯಲ್ಲಿ ಚೋಪ್ರಾ 84.52 ಮೀಟರ್ ದೂರಕ್ಕೆ ಈಟಿ ಎಸೆದು ...
Follow Me