ಒಂದು ವೀಳ್ಯದೆಲೆ ಇದ್ದರೆ ಸಾಕು. ಲಕ್ಷ ಅಲ್ಲ ಕೋಟಿ ಸಾಲ ಇದ್ದರೂ ಕೂಡ ತೀರಿಸಬಹುದು ಹೇಗೆ ಅಂತ ನೋಡಿ.!

Just one betel leaf is enough. See how you can pay off even if you have a debt of lakhs, if not crores!

ಕನ್ನಡನಾಡುಡಿಜಿಟಲ್‌ಡೆಸ್ಕ್‌:ಜ್ಯೋತಿಷ್ಯ ಶಾಸ್ತ್ರವು ಒಬ್ಬ ಮನುಷ್ಯನ ಹುಟ್ಟಿನಿಂದ ಸಾ’ವಿ’ನ ತನಕ ಬರುವ ಆತನ ಪಾಲಿಗೆ ಬರುವ ಕ’ಷ್ಟ, ಸುಖ, ದುಃ’ಖ ಗಂಡಾಂತರಗಳ ಬಗ್ಗೆ ಮಾಹಿತಿ ಕೊಡುತ್ತದೆ. ಇದು ನಮ್ಮ ಭವಿಷ್ಯಕ್ಕೆ ಹಿಡಿದಿರುವ ಕನ್ನಡಿ ಎಂದೇ ಹೇಳಬಹುದು ಆದರೂ ಕೂಡ ಅನೇಕರು ಇದರ ಬಗ್ಗೆ ನಿರ್ಲಕ್ಷ ತೋರುತ್ತಾರೆ. ನಮ್ಮ ಭಾರತ ದೇಶವು ಸಂಪ್ರದಾಯಬದ್ಧ ದೇಶವಾಗಿದ್ದು ಜ್ಯೋತಿಷ್ಯಶಾಸ್ತ್ರಕ್ಕೆ ಬಹಳ ಹಿಂದಿನ ಇತಿಹಾಸವಿದೆ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯ ಪೀಠಂ ದೈವಜ್ಞ ಪಂಡಿತ್ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 8548998564

Inline Social Share Buttons

       ಕನ್ನಡ ನಾಡು ವೆಬ್ ಸೈಟ್ ಪ್ರತಿ ಅಪ್‌ಡೇಟ್‌ ನಿಮಗೆ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ

ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 8548998564

ASTRO
ASTRO

ಇತ್ತೀಚಿಗೆ ವೈಜ್ಞಾನಿಕವಾಗಿ ಕೂಡ ಇದೆಲ್ಲವನ್ನು ಸತ್ಯ ಎನ್ನುವಂತೆ ಒಪ್ಪಿಕೊಳ್ಳಲಾಗುತ್ತಿತ್ತು, ವಿಜ್ಞಾನದ ಅನೇಕ ಅನ್ವೇಷಣೆಗಳಿಗೆ ಜ್ಯೋತಿಷ್ಯ ಶಾಸ್ತ್ರ ನೆರವಾಗಿದ್ದು ವ್ಯಕ್ತಿಯೊಬ್ಬನ ಬದುಕಿನಲ್ಲಿ ನಡೆದ ಸಮಸ್ಯೆಯಿಂದ ಹಿಡಿದು ಬ್ರಹ್ಮಾಂಡದವರೆಗೆ ಅನೇಕ ವಿಚಾರಗಳು ಜ್ಯೋತಿಷ್ಯದ ಮೂಲಕ ತಿಳಿಯುತ್ತದೆ.

ಹಾಗೆ ಒಬ್ಬ ಮನುಷ್ಯ ಸಾಲದ ಸುಳಿಗೆ ಸಿಲುಕುತ್ತಾನೆ ಎನ್ನುವುದು ಕೂಡ ಆತನ ಜನ್ಮ ಕುಂಡಲಿಯನ್ನು ನೋಡಿದಾಗ ತಿಳಿಯುತ್ತದೆ. ನಾನಾ ಕಾರಣಗಳಿಂದ ಮನುಷ್ಯ ಸಾಲ ಮಾಡಬೇಕಾಗುತ್ತದೆ ಒಮ್ಮೆ ತೆಗೆದುಕೊಂಡ ಸಾಲವನ್ನು ಮರು ಪಾವತಿಸಲಾಗದೆ ಸಾಲದ ಸುಳಿಗೆ ಸಿಲುಕಿದರೆ ಅಲ್ಲಿಗೆ ಆತನ ಜೀವನ ಮುಳುಗಿದಂತೆಯೇ.

ಈ ರೀತಿ ಆಗಬಾರದು ಎಂದರೆ ಬಹಳ ಎಚ್ಚರಿಕೆಯಿಂದ ಇರಬೇಕು ಗೊತ್ತಿದೋ ದ ಗೊತ್ತಿಲ್ಲದೆಯೋ ಈಗಾಗಲೇ ಸಮಸ್ಯೆಗೆ ಸಿಲುಕಿ ನರಳುತ್ತಿದ್ದೀರ ಎಂದರೆ ಈಗ ನಾವು ಹೇಳುವ ಈ ಸುಲಭ ಉಪಾಯವನ್ನು ಮಾಡಿ. ಜ್ಯೋತಿಷ್ಯ ಶಾಸ್ತ್ರದಲ್ಲಿ ಸಾಲದ ನಿವಾರಣೆಗಾಗಿ ಅನೇಕ ಸೂತ್ರಗಳನ್ನು ತಿಳಿಸಲಾಗಿದ್ದು ಆ ಪ್ರಕಾರವಾಗಿ ನಡೆದುಕೊಂಡಾಗ ಖಂಡಿತವಾಗಿಯೂ ಸಮಸ್ಯೆಯಿಂದ ಹೊರಬಂದು ಆರ್ಥಿಕ ಪರಿಸ್ಥಿತಿ ಸರಿ ಪಡಿಸಿಕೊಳ್ಳುವ ಅವಕಾಶ ಸಿಗುತ್ತದೆ.

  • ಸೂರ್ಯದೇವನ ಆರಾಧನೆ ಮಾಡುವುದರಿಂದ ಸಾಲದ ಸಮಸ್ಯೆ ಸೇರಿದಂತೆ ಇನ್ನು ಅನೇಕ ಸಮಸ್ಯೆಗಳಿಗೆ ಪರಿಹಾರ ಕಾಣಬಹುದು. ಒಂದು ತಾಮ್ರದ ಬಿಂದಿಗೆಯಲ್ಲಿ ನೀರು ತೆಗೆದುಕೊಂಡು 11 ಕೆಂಪು ಮೆಣಸಿನಕಾಯಿ ಬೀಜವನ್ನು ಹಾಕಿ ಸೂರ್ಯನಿಗೆ ಅರ್ಘ್ಯ ಅರ್ಪಿಸಬೇಕು. ಸೂರ್ಯನ ಆರಾಧನೆ ಮಾಡುವ ಸಮಯದಲ್ಲಿ ಓಂ ಆದಿತ್ಯಾಯ ನಮಃ ಎನ್ನುವ ಮಂತ್ರವನ್ನು ಹೇಳಬೇಕು.
  • ನಿಮ್ಮ ಊರಿನಲ್ಲಿರುವ ವಿಷ್ಣು ದೇವಸ್ಥಾನದಲ್ಲಿ ಅಥವಾ ವಿಷ್ಣುವಿನ ಅವತಾರದ ದೇವಸ್ಥಾನದಲ್ಲಿ ಜೋಡಿ ಬಾಳೆ ಗಿಡ ನೆಡಬೇಕು. ಒಂದು ಗಂಡು ಹಾಗೂ ಒಂದು ಹೆಣ್ಣು ಬಾಳೆ ಗಿಡ ನೆಟ್ಟು ಪೂಜಿಸಬೇಕು. ಅದು ಸೊಂಪಾಗಿ ಬೆಳೆದು ಫಲ ಕೊಡುತ್ತಾ ಹೋದಂತೆ ನಿಮ್ಮ ಹಣಕಾಸಿನ ಪರಿಸ್ಥಿತಿ ಚೇತರಿಸುತ್ತದೆ. ಆದರೆ ಯಾವುದೇ ಕಾರಣಕ್ಕೂ ಆ ಫಲವನ್ನು ನೀವು ಸೇವಿಸಬೇಡಿ ದೇವಸ್ಥಾನಕ್ಕೆ ಅಥವಾ ಮಕ್ಕಳಿಗೆ ಅಥವಾ ವೃದ್ಧರಿಗೆ ಹಂಚಿ ಇದರಿಂದ ಕೂಡ ಸಾಲದ ಸಮಸ್ಯೆಗೆ ಪರಿಹಾರ ಸಿಗುತ್ತದೆ.
ASTRO
ASTRO

ಪಂಡಿತ್ ದೈವಜ್ಞ ಪ್ರಧಾನ ತಾತ್ರಿಂಕ ಶ್ರೀ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು 8548998564 ಶ್ರೀ ಶೃಂಗೇರಿ ಶಾರದಾಂಬೆ ವೇದಾಂಗ ಜ್ಯೋತಿಷ್ಯಂ ನಿಮ್ಮಜೀವನದಯಾವುದೇ ಕಠಿಣ ಗುಪ್ತಾ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಗಳು ಉದ್ಯೋಗ ಇತ್ಯಾದಿ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಸಮಸ್ಯೆಗಳಿಗೆ ಮೂರು ದಿನಗಳಲ್ಲಿ ಶಾಶ್ವತ ಪರಿಹಾರ ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ( ಪರಿಹಾರದಲ್ಲಿ ಚಾಲೆಂಜ್) call/WhatsApp 8548998564.

  • ಶನಿವಾರದಂದು ಕಪ್ಪು ನಾಯಿಗೆ ಎಣ್ಣೆ ಸವರಿದ ಚಪಾತಿಯನ್ನು ತಿನಿಸಬೇಕು. ತೆಂಗಿನಕಾಯಿ ಹೋಳಿಗೆ ಬೆಲ್ಲವನ್ನು ತುಂಬಿಸಿ ಅರಳಿ ಮರದ ಕೆಳಗೆ ಇಡಬೇಕು ಇದರಿಂದ ಕೂಡ ಸಾಲದ ಹೊರೆ ನಿಧಾನವಾಗಿ ಕಡಿಮೆಯಾಗುತ್ತದೆ
  • ನಿಮ್ಮ ಗ್ರಾಮಗಳಲ್ಲಿ ಗಿಡಗಳನ್ನು ನೆಟ್ಟಿ ಅದನ್ನು ಮರಗಳಾಗಿ ಬೆಳೆಸುವುದು, ಪ್ರತಿ ಶುಕ್ರವಾರದಂದು ನಿಮ್ಮ ಕೈಲಿ ಸಾಧ್ಯವಾದಷ್ಟು ಬಡವರಿಗೆ ಧಾನ್ಯ ಹಾಗೂ ಬಟ್ಟೆಗಳನ್ನು ಹಂಚಿ
  • ಐದು ಭಾನುವಾರಗಳು ನಿಮ್ಮ ಕೈನಿಂದ ಹಸುವಿಗೆ ಬೆಲ್ಲ ತಿನ್ನಿಸಿದರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ
  • ಗುರುವಾರದಂದು ಕುಂಕುಮ ಅದನ್ನು ಅಮ್ಮನವರ ದೇವಸ್ಥಾನಕ್ಕೆ ಕೊಡಬೇಕು.
  • ಹತ್ತಿರದಲ್ಲಿರುವ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಹೋಗಿ ತಾಯಿಗೆ ಕೇಶಲಂಕಾರ ಸೇವೆ ಮಾಡಿಸಿದರೆ ನಿಮ್ಮ ಸಮಸ್ಯೆಗೆ ಪರಿಹಾರ ಸಿಗುತ್ತದೆ.
  • ಮಂಗಳವಾರ ಮತ್ತು ಶನಿವಾರದಂದು ಸಾಲ ತೆಗೆದುಕೊಂಡರೆ ಆ ಸಾಲಗಳು ಬೇಗ ತೀರುವುದಿಲ್ಲ. ಹಾಗಾಗಿ ಈ ದಿನಗಳಂದು ಸಾಲ ತೆಗೆದುಕೊಳ್ಳಬೇಡಿ.
  • ನೀವು ಎಷ್ಟೇ ಕಷ್ಟ ಪಟ್ಟರೂ ಸಾಲ ತೀರುತ್ತಿಲ್ಲ ಎಂದರೆ ವೀಳ್ಯದೆಲೆಯಿಂದ ಈ ಒಂದು ರೆಮಿಡಿ ಮಾಡಿ. ಒಡಕಾಗಿರದ ಒಂದು ಶುದ್ಧ ವೀಳ್ಯದೆಲೆಯನ್ನು ತೆಗೆದುಕೊಂಡು ಅದರ ಮೇಲೆ ಎರಡು ಲವಂಗ ಹಾಗೂ ಎರಡು ಏಲಕ್ಕಿ ಇಟ್ಟು ಪಾನ್ ರೀತಿ ಮಡಚಿ.

ಶ್ರೀ ಕ್ಷೇತ್ರ ಕಟೀಲು ದುರ್ಗಾಪರಮೇಶ್ವರೀ ಜ್ಯೋತಿಷ್ಯಶಾಸ್ತ್ರಂ  ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ( 8548998564 ) ರಕ್ತೇತೇಶ್ವರೀ ದೇವಿ ಮತ್ತು ದುರ್ಗಾಪರಮೇಶ್ವರೀ ದೇವಿ ತಾಯಿ ಆರಾಧನೆ ಮಾಡುತ್ತಾ ಕೊಳ್ಳೇಗಾಲದ ರಣಮೋಡಿ ಮತ್ತು ಕೇರಳದ ಕುಟ್ಟಿಚಾತನ್ ಪೂಜಾಪದ್ಧತಿಯಿಂದ ನಿಮ್ಮ ಸರ್ವ ಘೋರ ಗುಪ್ತ ಕಠಿಣ ಸಮಸ್ಯೆಗಳಿಗೆ ಕೇವಲ 2 ದಿನದಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. 

ASTRO
ASTRO

ನಿಮ್ಮ ಸಮಸ್ಯೆಗಳಾದ ವಿದ್ಯಾ ಭ್ಯಾಸದಲ್ಲಿ ತೊಂದರೆ, ಉದ್ಯೋಗ ಸಮಸ್ಯೆ, ಮನೆಯಲ್ಲಿ ಹಣಕಾಸಿನ ಅಭಾವ ಎಷ್ಟೇ ದುಡ್ಡಿದ್ದರು ನೆಮ್ಮದಿಯಕೊರತೆ ಇಷ್ಟಪಟ್ಟವರು ನಿಮ್ಮಂತೆ ಆಗಲು, ಪ್ರೀತಿಯಲ್ಲಿ ನಂಬಿ ಮೋಸ, ಗಂಡ ಅಥವಾ ಹೆಂಡತಿ ಪರಸಂಗ ಬಿಡಿಸುವುದು, ಪ್ರೀತಿಯಲ್ಲಿ ಬಿದ್ದು ಮಕ್ಕಳು ಮಾತು ಕೇಳದಿದ್ದರೆ, ಗಂಡ ಹೆಂಡತಿ ನಡುವೆಹೊಂದಾಣಿಕೆ ಸಮಸ್ಯೆ ವಿವಾಹದಲ್ಲಿ ಅಡೆ ತಡೆ ಸಾಲಭಾದೆ ಇನ್ನೂ ಅನೇಕ ಸಮಸ್ಯೆಗಳಿಗೆ 100% ಸೂಕ್ತ ಪರಿಹಾರ ಮತ್ತು ಮಾರ್ಗದರ್ಶನ ನೀಡುತ್ತಾರೆ.

 ಶತ್ರುನಾಶ ಧನವಶೀಕರಣದಂತಹ ಸಮಸ್ಯೆಗಳ ನಿವಾರಣೆಗೆ ಅತ್ಯಂತ ಪ್ರಭಾವಶಾಲಿ ಮತ್ತು ಪ್ರಖ್ಯಾತಿ ಪಡೆದಿರುವ ಜ್ಯೋತಿಷ್ಯರು. ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ಜ್ಞಾನೇಶ್ವರ್ ರಾವ್ ಪ್ರಧಾನ ತಾಂತ್ರಿಕ 8548998564

ಮಂಗಳವಾರ ಸಂಜೆ ಸಮಯ ಸ್ನಾನ ಮಾಡಿ ಮಡಿಯುಟ್ಟುಕೊಂಡು ಆಂಜನೇಯ ದೇವಸ್ಥಾನಕ್ಕೆ ಹೋಗಿ ಪಾನ್ ರೀತಿ ಮಡಚಿರುವ ವೀಳ್ಯದೆಲೆಯನ್ನು ಆಂಜನೇಯನ ಬಳಿ ಇಡುವಂತೆ ಅರ್ಚಕರಿಗೆ ಕೇಳಿಕೊಳ್ಳಿ ಅಲ್ಲೇ ಕುಳಿತು ಆಂಜನೇಯನನ್ನು ಸಾಲ ತೀರಿಸುವುದಕ್ಕಾಗಿ ಪ್ರಾರ್ಥಿಸಿ ಹನುಮಾನ್ ಚಾಲೀಸಾ ಪಠಿಸಿ.

ಮೂರು ತಿಂಗಳವರೆಗೆ ಪ್ರತಿ ಮಂಗಳವಾರ ಈ ರೀತಿ ಮಾಡಿದರೆ ಖಂಡಿತವಾಗಿಯೂ ನಿಮ್ಮ ಸಮಸ್ಯೆ ಪರಿಹಾರ ಆಗುತ್ತದೆ. ಯಾವುದಾದರೂ ಒಂದು ವಾರ ಮಾಡಲು ಆಗದಿದ್ದರೆ ಕುಟುಂಬದ ಬೇರೆ ಸದಸ್ಯರಿಂದ ಮಾಡಿಸಬಹುದು.

Just one betel leaf is enough. See how you can pay off even if you have a debt of lakhs, if not crores!